Webdunia - Bharat's app for daily news and videos

Install App

ಪುಣೆ ನಾಯಕತ್ವ ಕಳೆದುಕೊಂಡ ಬೆನ್ನಲ್ಲೇ ಧೋನಿಗೆ ಮತ್ತೊಮ್ಮೆ ನಾಯಕನಾಗುವ ಅವಕಾಶ!

Webdunia
ಬುಧವಾರ, 22 ಫೆಬ್ರವರಿ 2017 (10:02 IST)
ರಾಂಚಿ: ಧೋನಿಗೆ ಯಾಕೋ ನಾಯಕನ ಪಟ್ಟ ಕೊನೆಯವರೆಗೂ ಬೆನ್ನು ಬಿಡೋದಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಮೊನ್ನೆಯಷ್ಟೇ ಐಪಿಎಲ್ ನ ಪುಣೆ ರೈಸರ್ಸ್ ತಂಡದ ನಾಯಕತ್ವ ಕಳೆದುಕೊಂಡ ಧೋನಿಗೆ ತಮ್ಮ ತವರು ತಂಡವನ್ನು ಮುನ್ನಡೆಸುವ ಅವಕಾಶ ಲಭಿಸಿದೆ.

 
ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ ತವರು ಜಾರ್ಖಂಡ್ ತಂಡದ ನಾಯಕನಾಗಿ ಧೋನಿ ಆಯ್ಕೆಯಾಗಿದ್ದಾರೆ. ಇದು ಫೆಬ್ರವರಿ 25 ರಿಂದ ಆರಂಭವಾಗಲಿದೆ. ವಿಶೇಷವೆಂದರೆ ಧೋನಿ ಟೀಂ ಇಂಡಿಯಾ, ಐಪಿಎಲ್ ನಲ್ಲಿ ತಮ್ಮ ತಂಡದ ನಾಯಕನಾಗಿ ಮೆರೆದಿದ್ದರೂ, ಇದುವರೆಗೆ ತವರು ರಾಜ್ಯದ ನಾಯಕನಾಗಿರಲಿಲ್ಲ.

ಇದೇ ಮೊದಲ ಬಾರಿಗೆ ಧೋನಿ ಜಾರ್ಖಂಡ್ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ. ಧೋನಿಯ ಜತೆಗೆ ಟೀಂ ಇಂಡಿಯಾದಲ್ಲಿ ಆಡಿದ್ದ ವರುಣ್ ಏರೋನ್, ಸೌರಬ್ ತಿವಾರಿ ಕೂಡಾ ತಂಡದಲ್ಲಿದ್ದಾರೆ. ಈ ಯುವ ತಂಡಕ್ಕೆ ಇದೀಗ ಧೋನಿಯ ಮಾರ್ಗದರ್ಶನ ಪಡೆಯುವ ಅವಕಾಶ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments