ವಿರಾಟ್ ಕೊಹ್ಲಿ ಬಳಿಕ ಅನಿಲ್ ಕುಂಬ್ಳೆ ಬಗ್ಗೆ ಬಾಯ್ಬಿಟ್ಟ ಟೀಂ ಇಂಡಿಯಾ ಕ್ರಿಕೆಟಿಗ!

Webdunia
ಶನಿವಾರ, 1 ಜುಲೈ 2017 (08:36 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿದ್ದಾಗ ಅನಿಲ್ ಕುಂಬ್ಳೆ ಮತ್ತು ನಾಯಕ ವಿರಾಟ್ ಕೊಹ್ಲಿ ನಡುವೆ ಸಾಮರಸ್ಯವಿರಲಿಲ್ಲ ಎಂದೆಲ್ಲಾ ಸುದ್ದಿಯಾಗಿತ್ತು. ಇದನ್ನು ಪುಷ್ಟೀಕರಿಸುವಂತಹ ಹೇಳಿಕೆಯನ್ನು ಸ್ವತಃ ಕುಂಬ್ಳೆ ನೀಡಿದ್ದರು.

 
ಹಾಗಿದ್ದರೂ ಅಲ್ಲಿ ನಿಜವಾಗಿ ಏನು ನಡೆದಿತ್ತು ಎನ್ನುವುದನ್ನು ಇಬ್ಬರೂ ಕ್ರಿಕೆಟಿಗರು ಬಾಯ್ಬಿಟ್ಟರಲಿಲ್ಲ. ಇದೀಗ ಟೀಂ ಇಂಡಿಯಾದ ಇನ್ನೊಬ್ಬ ಬ್ಯಾಟ್ಸ್ ಮನ್ ಶಿಖರ್ ಧವನ್ ಕುಂಬ್ಳೆ ಬಗ್ಗೆ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ.

‘ನಾನು ಕುಂಬ್ಳೆ ಕೋಚ್ ಆಗಿದ್ದಾಗ ತಂಡದಲ್ಲಿದ್ದದ್ದು ಕಡಿಮೆ. ಹಾಗಾಗಿ ನನಗೆ ಅವರ ಕೋಚಿಂಗ್ ಶೈಲಿಯ ಬಗ್ಗೆ ಹೆಚ್ಚು ಗೊತ್ತಿಲ್ಲ. ಹಾಗಿದ್ದರೂ ಎಲ್ಲರಿಗೂ ಅವರದ್ದೇ ಆದ ವೈವಿದ್ಯಮಯ ಸ್ವಭಾವವಿದೆ. ಧೋನಿ ಮತ್ತು ವಿರಾಟ್ ರನ್ನು ನೋಡುವುದಾದರೆ, ಇಬ್ಬರದ್ದೂ ವೈರುಧ್ಯ ಗುಣ. ಆದರೂ ಇಬ್ಬರೂ ತಮ್ಮ ತಂಡಕ್ಕೆ ಬೇಕಾಗಿ ಗೆಲುವು ತಂದುಕೊಡಲಿಲ್ಲವೇ?

ಇದೆಲ್ಲಾ ಸ್ವಾಭಾವಿಕ. ಆದರೆ ಅನಿಲ್ ಬಾಯ್ ಬಗ್ಗೆ ನನಗೆ ಗೌರವವಿದೆ. ರವಿ ಶಾಸ್ತ್ರಿಯಾಗಲಿ, ಅನಿಲ್ ಬಾಯ್ ಆಗಲಿ ತಂಡಕ್ಕೆ ಹಲವು ಗೆಲುವು ಕೊಡಿಸಿದ್ದಾರೆ. ಅವರ ಕೊಡುಗೆ ಅಪಾರ. ಅವರ ಬಗ್ಗೆ ನನಗೆ ಗೌರವವಿದೆ’ ಎಂದು ಡಿಫೆನ್ಸಿವ್ ಆಗಿ ಉತ್ತರಿಸಿ ಜಾರಿಕೊಂಡಿದ್ದಾರೆ ಧವನ್.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಈ ಚಳಿಗಾಲದಲ್ಲಿ ಉತ್ತರ ಭಾರತದಲ್ಲಿ ಪಂದ್ಯ ಯಾಕೆ ಆಯೋಜಿಸ್ತೀರಿ: ಬಿಸಿಸಿಐ ವಿರುದ್ಧ ಸಿಡಿದೆದ್ದ ಫ್ಯಾನ್ಸ್

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಮುಂದಿನ ಸುದ್ದಿ
Show comments