Webdunia - Bharat's app for daily news and videos

Install App

ಟೀಂ ಇಂಡಿಯಾದಿಂದ ಔಟ್ ಆದ ಅಜಿಂಕ್ಯಾ ರೆಹಾನೆ ಆಯ್ಕೆಗಾರರಿಗೆ ಕೊಟ್ಟ ಶಾಕ್ ಏನು ಗೊತ್ತಾ?

Webdunia
ಶುಕ್ರವಾರ, 13 ಅಕ್ಟೋಬರ್ 2017 (11:53 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗೆ ಆಯ್ಕೆಯಾಗದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಅಜಿಂಕ್ಯಾ ರೆಹಾನೆ ತನ್ನ ತವರು ಮುಂಬೈ ತಂಡದ ಆಯ್ಕೆಗಾರರಿಗೆ ಶಾಕ್ ಕೊಟ್ಟಿದ್ದಾರೆ.

 
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಮುಂಬೈ ಮೊದಲ ಪಂದ್ಯವನ್ನು ಮಧ್ಯಪ್ರದೇಶದ ವಿರುದ್ಧ ನಾಳೆಯಿಂದ ಆಡಲಿದೆ. ಆದರೆ ಈ ಪಂದ್ಯಕ್ಕೆ ತಾನು ಲಭ್ಯವಿರುವುದಿಲ್ಲ ಎಂದು ರೆಹಾನೆ ಶಾಕ್ ಕೊಟ್ಟಿದ್ದಾರೆ.

ಸದ್ಯ ರಾಷ್ಟ್ರೀಯ ತಂಡದಲ್ಲೂ ಅವಕಾಶ ಕಳೆದುಕೊಂಡಿರುವ ರೆಹಾನೆ ಆಫ್ರಿಕಾದ ದ್ವೀಪ ರಾಷ್ಟ್ರದಲ್ಲಿ ಪತ್ನಿ ಜತೆ ರಜೆಯ ಮಜಾ ಅನುಭವಿಸುತ್ತಿದ್ದಾರೆ. ಎರಡು ವಾರ ಬ್ರೇಕ್ ತೆಗೆದುಕೊಂಡ ನಂತರವೂ ತವರು ತಂಡಕ್ಕೆ ಅಲಭ್ಯರಾಗಿರುವ ರೆಹಾನೆ ಮೇಲೆ ಮುಂಬೈ ಆಯ್ಕೆಗಾರ ಅಜಿತ್ ಅಗರ್ಕರ್ ಬೇಸರ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

ಮುಂದಿನ ಸುದ್ದಿ
Show comments