ವಿಶ್ವಕಪ್ ತಂಡದಿಂದ ತಮ್ಮ ಕಡೆಗಣಿಸಿದ್ದರ ಬಗ್ಗೆ ಕ್ರಿಕೆಟಿಗ ಅಜಿಂಕ್ಯಾ ರೆಹಾನೆ ಹೇಳಿದ್ದು ಹೀಗೆ!

Webdunia
ಸೋಮವಾರ, 12 ಆಗಸ್ಟ್ 2019 (09:11 IST)
ಮುಂಬೈ: ಟೀಂ ಇಂಡಿಯಾ ಟೆಸ್ಟ್ ತಂಡದ ಉಪನಾಯಕರಾಗಿರುವ ಅಜಿಂಕ್ಯಾ ರೆಹಾನೆ, ಇತ್ತೀಚೆಗಷ್ಟೇ ಮುಕ್ತಾಯವಾದ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿರಲಿಲ್ಲ. ಈ ಬಗ್ಗೆ ಅವರು ಕಾರ್ಯಕ್ರಮವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.


ವಿಶ್ವಕಪ್ ತಂಡದಿಂದ ತಮ್ಮನ್ನು ಕಡೆಗಣಿಸಿದ್ದ ವೇಳೆ ತಾನು ಕೌಂಟಿ ಕ್ರಿಕೆಟ್ ನಲ್ಲಿ ಗಮನ ಕೇಂದ್ರೀಕರಿಸಿದ್ದೆ. ವಿಶ್ವಕಪ್ ಒಂದೇ ಕ್ರಿಕೆಟಿಗರಿಗೆ ಅಂತಿಮವಲ್ಲ ಎಂದಿದ್ದಾರೆ.

‘ಆ ವಿಶ್ವಕಪ್ ಒಂದೇ ಕ್ರಿಕೆಟಿಗರಿಗೆ ಅಂತಿಮವಲ್ಲ. ಬಹುಶಃ ನಾನು ಮುಂದಿನ ವಿಶ್ವಕಪ್ ಗೆ ತಯಾರಾಗುತ್ತಿದ್ದೇನೆ. ಈಗ ವಿಶ್ವಕಪ್ ಟೆಸ್ಟ್ ಚಾಂಪಿಯನ್ ಶಿಪ್ ಬರುತ್ತಿದೆ. ಅದರ ಬಗ್ಗೆ ಮಾತ್ರ ನನ್ನ ಗಮನ’ ಎಂದು ರೆಹಾನೆ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಮುಂದಿನ ಸುದ್ದಿ
Show comments