Webdunia - Bharat's app for daily news and videos

Install App

ತಂಡದಿಂದ ಕೈ ಬಿಟ್ಟಿದ್ದಕ್ಕೆ ಅಜಿಂಕ್ಯಾ ರೆಹಾನೆ ಹೇಳಿದ್ದೇನು?

Webdunia
ಮಂಗಳವಾರ, 3 ಅಕ್ಟೋಬರ್ 2017 (09:42 IST)
ಮುಂಬೈ: ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ತಂಡದಿಂದ ಕೈ ಬಿಟ್ಟಿರುವ ಆಯ್ಕೆ ಸಮಿತಿ ನಿರ್ಧಾರದ ಬಗ್ಗೆ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಅಜಿಂಕ್ಯಾ ರೆಹಾನೆ ಪ್ರತಿಕ್ರಿಯಿಸಿದ್ದಾರೆ.


ನನಗೆ ಇನ್ನೂ ಹೆಚ್ಚು ಕ್ರಿಕೆಟ್ ಆಡಲು ಅವಕಾಶ ಬೇಕಾಗಿದೆ. ಹಾಗಂತ ತಂಡದಿಂದ ಕೈಬಿಟ್ಟಿದ್ದಕ್ಕೆ ಬೇಸರವಿಲ್ಲ. ತಂಡದ ವ್ಯವಸ್ಥಾಪಕರು ಮತ್ತು ಆಯ್ಕೆ ಸಮಿತಿ ನಿರ್ಧಾರವನ್ನು ಗೌರವಿಸುತ್ತೇನೆ ಎಂದು ರೆಹಾನೆ ಹೇಳಿಕೊಂಡಿದ್ದಾರೆ.

ಸದ್ಯಕ್ಕೆ ತಂಡದಲ್ಲಿ ತೀವ್ರ ಪೈಪೋಟಿಯಿದೆ. ಸ್ಪರ್ಧೆ ಅನಿವಾರ್ಯ. ಹಾಗಿದ್ದರೆ ಮಾತ್ರ ಉತ್ತಮ ಪ್ರದರ್ಶನ ನೀಡಲು ಉತ್ಸಾಹ ಬರುತ್ತದೆ ಎಂದು ಅವರು ಬೇಸರದಲ್ಲೂ ಸಮಾಧಾನಪಟ್ಟುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments