Webdunia - Bharat's app for daily news and videos

Install App

ಇನ್ಮುಂದೆ ವಿಕೆಟ್ ಬಿದ್ದರೆ ನಮಸ್ತೆ ಮಾಡಿ ಸಂಭ್ರಮಿಸುವುದಾಗಿ ಹೇಳಿದ ಟೀಂ ಇಂಡಿಯಾ ಕ್ರಿಕೆಟಿಗ

Webdunia
ಗುರುವಾರ, 7 ಮೇ 2020 (09:13 IST)
ಮುಂಬೈ: ಕೊರೋನಾವೈರಸ್ ಎಂಬ ಮಹಾಮಾರಿ ಜನರ ಜೀವನ, ವರ್ತನೆಗಳಲ್ಲಿ ಎಷ್ಟು ಬದಲಾವಣೆ ತಂದಿದೆ ಎಂಬುದಕ್ಕೆ ಇದೂ ಒಂದು ಸಾಕ್ಷಿ. ಇನ್ಮುಂದೆ ವಿಕೆಟ್ ಬಿದ್ದಾಗ ನಮಸ್ತೆ ಮಾಡಿ ಸಂಭ್ರಮಿಸುವುದಾಗಿ ಕ್ರಿಕೆಟಿಗ ಅಜಿಂಕ್ಯಾ ರೆಹಾನೆ ಹೇಳಿದ್ದಾರೆ.


ಕ್ರಿಕೆಟ್ ಪಂದ್ಯಗಳು ಯಾವಾಗ ಪುನರಾರಂಭವಾಗುತ್ತದೆ ಎಂಬುದಕ್ಕೆ ಸದ್ಯಕ್ಕೆ ಉತ್ತರವಿಲ್ಲ. ಆದರೆ ಜಗತ್ತಿನ ಎಲ್ಲಾ ಕ್ರೀಡಾಪಟುಗಳೂ ಕೊರೋನಾದ ಪರಿಣಾಮ ಎದುರಿಸುತ್ತಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಮೈದಾನದಲ್ಲಿ ಆಟಗಾರರ ವರ್ತನೆಯಲ್ಲೂ ಈ ಕೊರೋನಾ ಬದಲಾವಣೆ ತರಲಿದೆ ಎಂಬುದು ಪಕ್ಕಾ.

ಇದೀಗ ಅಜಿಂಕ್ಯಾ ರೆಹಾನೆ ಕೂಡಾ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇನ್ನು ಮುಂದೆ ವಿಕೆಟ್ ಬಿದ್ದಾಗ ಬೌಂಡರಿ ಗೆರೆಯಿಂದ ಆಟಗಾರರು ಓಡಿ ಬಂದು ಬೌಲರ್ ನನ್ನು ಅಭಿನಂದಿಸಬೇಕಿಲ್ಲ. ಅಲ್ಲಿಂದಲೇ ನಮಸ್ತೆ ಮಾಡಿ ಸಂಭ್ರಮಿಸಿದರಾಯಿತು. ಯಾವುದನ್ನೂ ಹಗುರವಾಗಿ ಪರಿಗಣಿಸಲಾಗದು. ಕೊರೋನಾ ನಮ್ಮ ಜೀವನದ ಮೇಲೆ ಅಷ್ಟರಮಟ್ಟಿಗೆ ಪ್ರಭಾವ ಬೀರಿದೆ ಎಂದು ರೆಹಾನೆ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments