Webdunia - Bharat's app for daily news and videos

Install App

ನಾಯಕ-ಉಪನಾಯಕನ ಜುಗಲ್ ಬಂದಿಯಿಂದ ಚೇತರಿಸಿಕೊಂಡ ಟೀಂ ಇಂಡಿಯಾ

Webdunia
ಶನಿವಾರ, 15 ಡಿಸೆಂಬರ್ 2018 (15:41 IST)
ಪರ್ತ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ನ ದ್ವಿತೀಯ ದಿನದಂತ್ಯಕ್ಕೆ ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು 172 ರನ್ ಗಳಿಸಿದೆ.


ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ ನಲ್ಲಿ 320 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾಕ್ಕೆ ಎಂದಿನಂತೆ ಆರಂಭಿಕರು ಕೈ ಕೊಟ್ಟು ಆರಂಭಿಕ ಆಘಾತ ಸಿಕ್ಕಿತು. ಅದಾದ ಬಳಿಕ ಚೇತೇಶ್ವರ್ ಪೂಜಾರ-ವಿರಾಟ್ ಕೊಹ್ಲಿ ಕೊಂಚ ಚೇತರಿಕೆ ನೀಡಿದರು.

ದುರದೃಷ್ಟವಶಾತ್ ಒಳ್ಳೆಯ ಲಯದಲ್ಲಿದ್ದ ಪೂಜಾರ 24 ರನ್ ಗಳಿಸುವಷ್ಟರಲ್ಲಿ ಮಿಚೆಲ್ ಸ್ಟಾರ್ಕ್ ಗೆ ವಿಕೆಟ್ ಒಪ್ಪಿಸಿದರು. ಅದಾದ ಬಳಿಕ ಒಂದಾದ ನಾಯಕ ಕೊಹ್ಲಿ ಮತ್ತು ಉಪನಾಯಕ ಅಜಿಂಕ್ಯಾ ರೆಹಾನೆ ಜೋಡಿ ಭಾರತವನ್ನು ಸುಸ್ಥಿತಿಗೆ ತಲುಪಿಸಿದೆ. ಕೊಹ್ಲಿ 82 ರನ್ ಗಳಿಸಿ ನಾಟೌಟ್ ಆಗಿ ಉಳಿದರೆ ರೆಹಾನೆ 51 ರನ್ ಗಳಿಸಿ ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ನಾಳೆ ಈ ಜೋಡಿ ಇನ್ನಷ್ಟು ಹೊತ್ತು ಬ್ಯಾಟಿಂಗ್ ಮಾಡಿದರೆ ಟೀಂ ಇಂಡಿಯಾಕ್ಕೆ ಮೊದಲ ಇನಿಂಗ್ಸ್ ಮುನ್ನಡೆ ಲಭಿಸಬಹುದು. ಇದೀಗ ಭಾರತ  154 ರನ್ ಹಿನ್ನಡೆಯಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments