Webdunia - Bharat's app for daily news and videos

Install App

ಅಂಬಟಿ ರಾಯುಡು ನಿವೃತ್ತಿ: ವಿರಾಟ್ ಕೊಹ್ಲಿ ಮೇಲೆ ಗೂಬೆ ಕೂರಿಸಿದ ಅಭಿಮಾನಿಗಳು

Webdunia
ಗುರುವಾರ, 4 ಜುಲೈ 2019 (09:12 IST)
ಮುಂಬೈ: ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಆಗಿದ್ದ ಅಂಬಟಿ ರಾಯುಡು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.


ಆದರೆ ಅಂಬಟಿ ರಾಯುಡು ನಿವೃತ್ತಿ ಘೋಷಿಸಿದ ಸುದ್ದಿ ತಿಳಿಯುತ್ತಿದ್ದಂತೇ ಕ್ರಿಕೆಟ್ ಪ್ರೇಮಿಗಳು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೇಲೆ ಆಪಾದನೆ ಮಾಡುತ್ತಿದ್ದಾರೆ. ಆದರೆ ಅಂಬಟಿ ರಾಯುಡು ಮಾತ್ರ ಬಿಸಿಸಿಐಗೆ ಬರೆದ ನಿವೃತ್ತಿ ಪತ್ರದಲ್ಲಿ ತಮ್ಮ ಮೇಲೆ ನಾಯಕ ಕೊಹ್ಲಿಗೆ ಅಪಾರ ವಿಶ್ವಾಸವಿರಿಸಿದ್ದರು ಎಂದು ಧನ್ಯವಾದ ಸಲ್ಲಿಸಿದ್ದಾರೆ.

ಅಂಬಟಿ ರಾಯುಡುರನ್ನು ಕೊಹ್ಲಿ ಕಡೆಗಣಿಸಿದರು. ಶಿಖರ್ ಧವನ್, ವಿಜಯ್ ಶಂಕರ್ ಗಾಯಗೊಂಡು ವಿಶ್ವಕಪ್ ತಂಡದಿಂದ ಹೊರಬಿದ್ದಾಗಲಾದರೂ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದಿತ್ತು. ಅದನ್ನೂ ಮಾಡದೆ ಕೊಹ್ಲಿ ರಾಯುಡು ನಿವೃತ್ತಿಗೆ ಕಾರಣರಾದರು ಎಂಬರ್ಥದಲ್ಲಿ ಅಭಿಮಾನಿಗಳು ಟ್ವಿಟರ್ ನಲ್ಲಿ ಕೊಹ್ಲಿ ವಿರುದ್ಧ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments