Webdunia - Bharat's app for daily news and videos

Install App

ಕ್ಯಾಪ್ಟನ್ ಧೋನಿಗೆ ಕಣ್ಣೀರಿನ ವಿದಾಯ ಹೇಳಿದ ಅಂಬಟಿ ರಾಯ್ಡು

Webdunia
ಗುರುವಾರ, 12 ಜನವರಿ 2017 (11:32 IST)
ಮುಂಬೈ: ಅಭ್ಯಾಸ ಪಂದ್ಯದಲ್ಲಿ ಶತಕ ಸಿಡಿಸಿದ ಮೇಲೆ ಕೊನೆಯ ಬಾರಿಗೆ ನಾಯಕತ್ವ ವಹಿಸಿದ್ದ ಧೋನಿಗೆ ಬ್ಯಾಟಿಂಗ್ ಬಿಟ್ಟುಕೊಟ್ಟ ಕ್ರಿಕೆಟಿಗ ಅಂಬಟಿ ರಾಯ್ಡು ಪಂದ್ಯದ ನಂತರ ಕ್ಯಾಪ್ಟನ್ ನೆನೆದು ಕಣ್ಣೀರಾದರು.


ಪಂದ್ಯದ ನಂತರ ಮಾತನಾಡಿದ ರಾಯ್ಡು “ಇದು ತುಂಬಾ ಭಾವನಾತ್ಮಕ ಸನ್ನಿವೇಶ. ಭಾರತ ಕಂಡ ಅತ್ಯಂತ ಶ್ರೇಷ್ಠ ನಾಯಕ ಅವರು. ಅವರು ಜೀವಂತ ದಂತಕತೆ. ಈಗಲೂ ಅವರು ಅಷ್ಟೇ ಶಾಂತ ಮೂರ್ತಿ. ನನಗೆ ಅಳುವೇ ಬರುತ್ತಿದೆ. ಅವರು ಯಾವತ್ತೂ ಯುವ ಆಟಗಾರರಿಗೆ ಸಹಾಯ ಮಾಡುತ್ತಿದ್ದರು” ಎಂದು ಕಣ್ಣೀರು ಹಾಕುತ್ತಾ ರಾಯ್ಡು ನಾಯಕನ ಗುಣಗಾನ ಮಾಡಿದರು.

ಹೀಗೆ ಹೇಳುವಾಗ ಅವರ ಕಣ್ಣಲ್ಲಿ ನೀರಿನ ಪೊರೆ ಇತ್ತು. ಅಲ್ಲದೆ ಅವರು ನಾಯಕನಾಗಿದ್ದ ಕೊನೆಯ ಪಂದ್ಯದಲ್ಲಿ ಶತಕ ಭಾರಿಸಿದ್ದಕ್ಕೆ ನನಗೆ ತುಂಬಾ ಖುಷಿಯಾಗಿದೆ ಎಂದು ರಾಯ್ಡು ಹೇಳಿಕೊಂಡಿದ್ದಾರೆ. ತಮ್ಮಂತಹವರ ಕ್ರಿಕೆಟ್ ಜೀವನ ಬೆಳೆಯಲು ಧೋನಿಯೇ ಕಾರಣ ಎಂದೂ ಅವರು ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments