ರವೀಂದ್ರ ಜಡೇಜಾರನ್ನು ನೋಡಿ ಕೆಎಲ್ ರಾಹುಲ್ ಅಂದುಕೊಂಡು ಅನಿಲ್ ಕುಂಬ್ಳೆ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 27 ಏಪ್ರಿಲ್ 2017 (09:20 IST)
ಮುಂಬೈ: ರವೀಂದ್ರ ಜಡೇಜಾ ಇತ್ತೀಚೆಗೆ ಹೊಸ ಲುಕ್ ನಿಂದ ಗಮನ ಸೆಳೆಯುತ್ತಿದ್ದಾರೆ. ಅವರ ಈ ಬದಲಾದ ಕೇಶ ವಿನ್ಯಾಸಕ್ಕೆ ಕಾರಣವೇನು ಎಂಬುದನ್ನು ಅವರು ವಿವರಿಸಿದ್ದಾರೆ.

 
ಜಡೇಜಾರಿಂದ ಹಿಡಿದು ಟೀಂ ಇಂಡಿಯಾದ ಎಲ್ಲಾ ಆಟಗಾರರೂ ಸ್ಟೈಲ್ ಪ್ರಿಯರೇ. ಟೀಂ ಇಂಡಿಯಾದ ಹೆಚ್ಚಿನ ಕ್ರಿಕೆಟಿಗರು ದಾಡಿ ಬಿಟ್ಟುಕೊಂಡಿದ್ದಾರೆ. ಇದರಿಂದಾಗಿ ಕೆಲವೊಮ್ಮೆ ಆಟಗಾರರ ಗುರುತು ಹಚ್ಚುವುದು ಕಷ್ಟವಾಗುತ್ತಿತ್ತಂತೆ.

ಕೆಎಲ್ ರಾಹುಲ್ ಕೂಡಾ ಜಡೇಜಾರಂತೆ ದಾಡಿ ಬಿಟ್ಟುಕೊಂಡಿದ್ದಾರೆ. ಒಂದು ದಿನ ಜಡೇಜಾ ತಲೆ ತಗ್ಗಿಸಿ ಕೂತಿದ್ದರಂತೆ. ಆಗ ಕೋಚ್ ಅನಿಲ್ ಕುಂಬ್ಳೆ, ಜಡೇಜಾರನ್ನು ನೋಡಿ ರಾಹುಲ್ ಅಂದುಕೊಂಡು ಕನ್ನಡದಲ್ಲಿ ಮಾತನಾಡಲು ಪ್ರಾರಂಭಿಸಿ ಬಿಟ್ಟರಂತೆ.

ಇದೇನಪ್ಪಾ ಕೋಚ್ ಸಾಹೇಬರು ನನ್ನ ಬಳಿ ಕನ್ನಡದಲ್ಲಿ ಮಾತನಾಡುತ್ತಿದ್ದಾರೆ ಎಂದು ಜಡೇಜಾ ತಲೆ ಎತ್ತಿ ನೋಡಿದಾಗ ಕುಂಬ್ಳೆಗೆ ತಾನು ಮಾತನಾಡಿದ್ದು ತಪ್ಪು ವ್ಯಕ್ತಿಯಲ್ಲಿ ಎಂದು ಗೊತ್ತಾಗಿದೆ. ಅದರ ನಂತರ ಜಡೇಜಾ ತಮ್ಮ ದಾಡಿ ಸ್ಟೈಲ್ ನ್ನು ಚೇಂಜ್ ಮಾಡಲು ನಿರ್ಧರಿಸಿದರಂತೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

ಮುಂದಿನ ಸುದ್ದಿ
Show comments