Webdunia - Bharat's app for daily news and videos

Install App

ಹರ್ಭಜನ್ ಗೆ ಆಗ ಅನ್ಯಾಯವಾಗಿತ್ತು: ಹಳೆಯ ಘಟನೆಯನ್ನು ನೆನೆಸಿಕೊಂಡ ಅನಿಲ್ ಕುಂಬ್ಳೆ

Webdunia
ಭಾನುವಾರ, 2 ಆಗಸ್ಟ್ 2020 (11:29 IST)
ಬೆಂಗಳೂರು: 2008 ರ ಆಸ್ಟ್ರೇಲಿಯಾ-ಭಾರತ ಟೆಸ್ಟ್ ಸರಣಿಯನ್ನು ಜನ ಮರೆಯುವಂತೇ ಇಲ್ಲ. ಯಾಕೆಂದರೆ ಭಾರತದ ಸ್ಪಿನ್ನರ್ ಹರ್ಭಜನ್ ಸಿಂಗ್ ಮೇಲೆ ಆವತ್ತು ಜನಾಂಗೀಯ ನಿಂದನೆ ಆರೋಪ ಕೇಳಿಬಂದಿತ್ತು.


ಆಗ ಟೀಂ ಇಂಡಿಯಾ ನಾಯಕರಾಗಿದ್ದ ಅನಿಲ್ ಕುಂಬ್ಳೆ ಆ ಪರಿಸ್ಥಿತಿಯನ್ನು ನಿಭಾಯಿಸಿದ ಬಗ್ಗೆ ಸಂದರ್ಶನವೊಂದರಲ್ಲಿ ಸ್ಮರಿಸಿಕೊಂಡಿದ್ದಾರೆ.

ರವಿಚಂದ್ರನ್ ಅಶ್ವಿನ್ ಜತೆಗಿನ ಚ್ಯಾಟ್ ಶೋ ಒಂದರಲ್ಲಿ ಕುಂಬ್ಳೆ 2008 ರ ಪ್ರಕರಣವನ್ನು ನೆನೆಸಿಕೊಂಡಿದ್ದಾರೆ. ಆವತ್ತು ನಮ್ಮ ಒಬ್ಬ ಆಟಗಾರನಿಗೆ ಮೂರು ಪಂದ್ಯಗಳ ನಿಷೇಧವಾಯಿತು. ಹರ್ಭಜನ್ ಗೆ ಆಗ ಅನ್ಯಾಯವಾಗಿತ್ತು. ಎಲ್ಲರೂ ನಾವು ಸರಣಿಯನ್ನು ಅರ್ಧದಲ್ಲೇ ನಿಲ್ಲಿಸಿ ಮರಳಬೇಕು ಎಂದಿದ್ದರು.

ಆದರೆ ಒಂದು ವೇಳೆ ನಾವು ಹಾಗೆ ಮಾಡಿದ್ದರೆ ನಾವು ತಪ್ಪು ಮಾಡಿದ್ದಕ್ಕೇ ಹಾಗೆ ಮಾಡಿದೆವು ಎಂದುಕೊಳ್ಳುತ್ತಿದ್ದರು. ಆಗ ನನ್ನ ಅದೃಷ್ಟಕ್ಕೆ ತಂಡದಲ್ಲಿ ಸಾಕಷ್ಟು ಅನುಭವಿ, ಹಿರಿಯ ಆಟಗಾರರಿದ್ದರು. ಎಲ್ಲರೂ ಪರಿಸ್ಥಿತಿಯನ್ನು ಚೆನ್ನಾಗಿ ನಿಭಾಯಿಸಿದೆವು’ ಎಂದು ಕುಂಬ್ಳೆ ಸ್ಮರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments