ಹರ್ಭಜನ್ ಗೆ ಆಗ ಅನ್ಯಾಯವಾಗಿತ್ತು: ಹಳೆಯ ಘಟನೆಯನ್ನು ನೆನೆಸಿಕೊಂಡ ಅನಿಲ್ ಕುಂಬ್ಳೆ

Webdunia
ಭಾನುವಾರ, 2 ಆಗಸ್ಟ್ 2020 (11:29 IST)
ಬೆಂಗಳೂರು: 2008 ರ ಆಸ್ಟ್ರೇಲಿಯಾ-ಭಾರತ ಟೆಸ್ಟ್ ಸರಣಿಯನ್ನು ಜನ ಮರೆಯುವಂತೇ ಇಲ್ಲ. ಯಾಕೆಂದರೆ ಭಾರತದ ಸ್ಪಿನ್ನರ್ ಹರ್ಭಜನ್ ಸಿಂಗ್ ಮೇಲೆ ಆವತ್ತು ಜನಾಂಗೀಯ ನಿಂದನೆ ಆರೋಪ ಕೇಳಿಬಂದಿತ್ತು.


ಆಗ ಟೀಂ ಇಂಡಿಯಾ ನಾಯಕರಾಗಿದ್ದ ಅನಿಲ್ ಕುಂಬ್ಳೆ ಆ ಪರಿಸ್ಥಿತಿಯನ್ನು ನಿಭಾಯಿಸಿದ ಬಗ್ಗೆ ಸಂದರ್ಶನವೊಂದರಲ್ಲಿ ಸ್ಮರಿಸಿಕೊಂಡಿದ್ದಾರೆ.

ರವಿಚಂದ್ರನ್ ಅಶ್ವಿನ್ ಜತೆಗಿನ ಚ್ಯಾಟ್ ಶೋ ಒಂದರಲ್ಲಿ ಕುಂಬ್ಳೆ 2008 ರ ಪ್ರಕರಣವನ್ನು ನೆನೆಸಿಕೊಂಡಿದ್ದಾರೆ. ಆವತ್ತು ನಮ್ಮ ಒಬ್ಬ ಆಟಗಾರನಿಗೆ ಮೂರು ಪಂದ್ಯಗಳ ನಿಷೇಧವಾಯಿತು. ಹರ್ಭಜನ್ ಗೆ ಆಗ ಅನ್ಯಾಯವಾಗಿತ್ತು. ಎಲ್ಲರೂ ನಾವು ಸರಣಿಯನ್ನು ಅರ್ಧದಲ್ಲೇ ನಿಲ್ಲಿಸಿ ಮರಳಬೇಕು ಎಂದಿದ್ದರು.

ಆದರೆ ಒಂದು ವೇಳೆ ನಾವು ಹಾಗೆ ಮಾಡಿದ್ದರೆ ನಾವು ತಪ್ಪು ಮಾಡಿದ್ದಕ್ಕೇ ಹಾಗೆ ಮಾಡಿದೆವು ಎಂದುಕೊಳ್ಳುತ್ತಿದ್ದರು. ಆಗ ನನ್ನ ಅದೃಷ್ಟಕ್ಕೆ ತಂಡದಲ್ಲಿ ಸಾಕಷ್ಟು ಅನುಭವಿ, ಹಿರಿಯ ಆಟಗಾರರಿದ್ದರು. ಎಲ್ಲರೂ ಪರಿಸ್ಥಿತಿಯನ್ನು ಚೆನ್ನಾಗಿ ನಿಭಾಯಿಸಿದೆವು’ ಎಂದು ಕುಂಬ್ಳೆ ಸ್ಮರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮುಂದಿನ ಸುದ್ದಿ
Show comments