Webdunia - Bharat's app for daily news and videos

Install App

ಬಿಸಿಸಿಐ ಕೆಂಗಣ್ಣಿಗೆ ಗುರಿಯಾದ ಅನಿಲ್ ಕುಂಬ್ಳೆ

Webdunia
ಶನಿವಾರ, 6 ಮೇ 2017 (11:12 IST)
ಮುಂಬೈ: ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ಚಾಂಪಿಯನ್ಸ್ ಟ್ರೋಫಿ ಟೂರ್ನಮೆಂಟ್ ನಲ್ಲಿ ಆಡಲು ಅವಕಾಶ ನೀಡಿ ಎಂದು ಪತ್ರ ಬರೆದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

 
ಐಸಿಸಿ ಮತ್ತು ಬಿಸಿಸಿಐ ನಡುವಿನ ತಿಕ್ಕಾಟದಿಂದಾಗಿ ಟೀಂ ಇಂಡಿಯಾವನ್ನು ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿಸುವುದಿಲ್ಲ ಎಂದು ಬಿಸಿಸಿಐ ಘೋಷಿಸಿಕೊಂಡಿತ್ತು. ಇದಕ್ಕೆ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡುಲ್ಕರ್ ಮತ್ತು ರಾಹುಲ್ ದ್ರಾವಿಡ್ ಭಾರತ ಪ್ರತಿಷ್ಠಿತ ಟೂರ್ನಿಯಲ್ಲಿ ಆಡಬೇಕಿತ್ತು ಎಂದಿದ್ದರು.

ಇದರ ಬೆನ್ನಲ್ಲೇ ಅನಿಲ್ ಕುಂಬ್ಳೆ ವಿರಾಟ್ ಕೊಹ್ಲಿ ಬಳಗ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಬಯಸುತ್ತಿದೆ. ಅವಕಾಶ ನೀಡಿ ಎಂದು ಪತ್ರ ಬರೆದಿದ್ದರು ಎನ್ನಲಾಗಿತ್ತು. ಇದು ಬಿಸಿಸಿಐನ ಕೆಲವು ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದೆ.

‘ಕುಂಬ್ಳೆಗೆ ಈ ವಿಚಾರದಲ್ಲಿ ಮೂಗು ತೂರಿಸುವ ಅಧಿಕಾರವಿಲ್ಲ. ಬಿಸಿಸಿಐ ಈ ಬಗ್ಗೆ ನಿರ್ಧರಿಸಲಿದೆ’ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ವರದಿಯಾಗಿದೆ. ಈ ಪತ್ರದ ವಿಚಾರ ಬಿಸಿಸಿಐನ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗುವ ಸಂಭವವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಂಟು ವರ್ಷಗಳ ವನವಾಸ ಮುಗಿಸಿದ ಕರುಣ್‌ ನಾಯರ್‌: ಟೆಸ್ಟ್‌ ಅಗ್ನಿಪರೀಕ್ಷೆಗೆ ಸಜ್ಜಾದ ಕನ್ನಡಿಗ

ಆಂಡರ್ಸನ್ ತೆಂಡುಲ್ಕರ್ ಟ್ರೋಫಿಯಲ್ಲಿದೆ ಒಂದು ವಿಶೇಷತೆ ಏನದು ನೋಡಿ

IND vs ENG Test: ರೋಕೊ ಇಲ್ಲದ ಟೀಂ ಇಂಡಿಯಾಗೆ ರೂಟ್ ಕಿತ್ತೆಸೆಯುವುದೇ ದೊಡ್ಡ ಸವಾಲು

ಪಟೌಡಿ ಟ್ರೋಫಿ ಹೆಸರು ವಿವಾದಕ್ಕೆ ಕೊನೆಗೂ ಮೌನ ಮುರಿದ ಸಚಿನ್ ತೆಂಡೂಲ್ಕರ್‌

ಹುಡುಗಿಯಾಗಿ ಬದಲಾದ ಕ್ರಿಕೆಟಿಗ: ಐಸಿಸಿ, ಬಿಸಿಸಿಐಗೆ ಅನಯಾ ಬಂಗಾರ್‌ ವಿಶೇಷ ಮನವಿ

ಮುಂದಿನ ಸುದ್ದಿ
Show comments