ಶ್ರೀಲಂಕಾ ಸರಣಿಗೆ ಧೋನಿ ಕೈಬಿಡಲು ಒತ್ತಾಯಿಸಿದ ಮಾಜಿ ಕ್ರಿಕೆಟಿಗ

Webdunia
ಗುರುವಾರ, 9 ನವೆಂಬರ್ 2017 (08:32 IST)
ಮುಂಬೈ: ಟಿ20 ಮಾದರಿ ಪಂದ್ಯಗಳಿಂದ ಧೋನಿ ಕೈಬಿಡಲು ಒತ್ತಾಯ ಹೆಚ್ಚುತ್ತಿದೆ. ನಾಯಕ ಕೊಹ್ಲಿ ಧೋನಿ ಬೆಂಬಲಕ್ಕೆ ಬಂದ ಬೆನ್ನಲ್ಲೇ ಭಾರತದ ಮಾಜಿ ಆರಂಭಿಕ ಬ್ಯಾಟ್ಸ್ ಮನ್ ಆಕಾಶ್ ಚೋಪ್ರಾ ಧೋನಿಯನ್ನು ಕೈ ಬಿಡಲು ಸಲಹೆ ನೀಡಿದ್ದಾರೆ.

 
ಮುಂಬರುವ ಶ್ರೀಲಂಕಾ ಸರಣಿಗೆ ಧೋನಿಯನ್ನು ಕೈಬಿಟ್ಟು ಯುವ ಆಟಗಾರನಿಗೆ ಅವಕಾಶ ನೀಡಬೇಕು ಎಂದು ಚೋಪ್ರಾ ಒತ್ತಾಯಿಸಿದ್ದಾರೆ. ಧೋನಿಗೆ ಟಿ20 ಪಂದ್ಯಗಳಿಂದ ಕೊಕ್ ನೀಡಬೇಕೆಂದು ಮಾಜಿ ಆಟಗಾರರಾದ ವಿವಿಎಸ್ ಲಕ್ಷ್ಮಣ್, ಅಜಿತ್ ಅಗರ್ಕರ್ ಒತ್ತಾಯಿಸಿದ ಬೆನ್ನಲ್ಲೇ ಆಕಾಶ್ ಚೋಪ್ರಾ ಈ ಹೇಳಿಕೆ ನೀಡಿದ್ದಾರೆ.

ಮಾಜಿ ಆಟಗಾರರ ಟೀಕೆಗೆ ಸಿಡಿದೆದ್ದಿದ್ದ ಕೊಹ್ಲಿ ಒಂದು ಪಂದ್ಯದಲ್ಲಿ ವಿಫಲವಾದ ಮಾತ್ರಕ್ಕೆ ಧೋನಿಯ ಬೆನ್ನತ್ತುವುದೇಕೆ ಎಂದು ಪ್ರಶ್ನಿಸಿದ್ದರು. ಆದರೆ ಕೊಹ್ಲಿಯ ಈ ಹೇಳಿಕೆ ಮಾಜಿ ಆಟಗಾರರ ಟೀಕಾ ಪ್ರಹಾರಕ್ಕೆ ಬ್ರೇಕ್ ಹಾಕಿಲ್ಲ ಎನ್ನುವುದು ಸ್ಪಷ್ಟವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

IND vs ENG: ಟೀಂ ಇಂಡಿಯಾಕ್ಕೆ ಇಂದು ಕೊನೆ ಚಾನ್ಸ್, ಈ ಆಟಗಾರನಿಗೆ ಕೊಕ್ ಸಾಧ್ಯತೆ

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

IND vs ENG: ಟೀಂ ಇಂಡಿಯಾ ಹೀನಾಯವಾಗಿ ಸೋತ ಮೇಲೂ ಪತ್ರಿಕಾಗೋಷ್ಠಿಯಲ್ಲಿ ಕೋಚ್ ಗೌತಮ್ ಗಂಭೀರ್ ಹೀಗೆ ಹೇಳೋದಾ Video

IND vs ENG: ಇಂದು ವೈಭವ್ ಸೂರ್ಯವಂಶಿ ಆಡೋದು ಡೌಟ್, ಎಲ್ಲದಕ್ಕೂ ಕನ್ನಡಿಗ ರಘು ಕಾರಣ Video

ಮುಂದಿನ ಸುದ್ದಿ
Show comments