ಶ್ರೀಲಂಕಾ ಸರಣಿಗೆ ಧೋನಿ ಕೈಬಿಡಲು ಒತ್ತಾಯಿಸಿದ ಮಾಜಿ ಕ್ರಿಕೆಟಿಗ

Webdunia
ಗುರುವಾರ, 9 ನವೆಂಬರ್ 2017 (08:32 IST)
ಮುಂಬೈ: ಟಿ20 ಮಾದರಿ ಪಂದ್ಯಗಳಿಂದ ಧೋನಿ ಕೈಬಿಡಲು ಒತ್ತಾಯ ಹೆಚ್ಚುತ್ತಿದೆ. ನಾಯಕ ಕೊಹ್ಲಿ ಧೋನಿ ಬೆಂಬಲಕ್ಕೆ ಬಂದ ಬೆನ್ನಲ್ಲೇ ಭಾರತದ ಮಾಜಿ ಆರಂಭಿಕ ಬ್ಯಾಟ್ಸ್ ಮನ್ ಆಕಾಶ್ ಚೋಪ್ರಾ ಧೋನಿಯನ್ನು ಕೈ ಬಿಡಲು ಸಲಹೆ ನೀಡಿದ್ದಾರೆ.

 
ಮುಂಬರುವ ಶ್ರೀಲಂಕಾ ಸರಣಿಗೆ ಧೋನಿಯನ್ನು ಕೈಬಿಟ್ಟು ಯುವ ಆಟಗಾರನಿಗೆ ಅವಕಾಶ ನೀಡಬೇಕು ಎಂದು ಚೋಪ್ರಾ ಒತ್ತಾಯಿಸಿದ್ದಾರೆ. ಧೋನಿಗೆ ಟಿ20 ಪಂದ್ಯಗಳಿಂದ ಕೊಕ್ ನೀಡಬೇಕೆಂದು ಮಾಜಿ ಆಟಗಾರರಾದ ವಿವಿಎಸ್ ಲಕ್ಷ್ಮಣ್, ಅಜಿತ್ ಅಗರ್ಕರ್ ಒತ್ತಾಯಿಸಿದ ಬೆನ್ನಲ್ಲೇ ಆಕಾಶ್ ಚೋಪ್ರಾ ಈ ಹೇಳಿಕೆ ನೀಡಿದ್ದಾರೆ.

ಮಾಜಿ ಆಟಗಾರರ ಟೀಕೆಗೆ ಸಿಡಿದೆದ್ದಿದ್ದ ಕೊಹ್ಲಿ ಒಂದು ಪಂದ್ಯದಲ್ಲಿ ವಿಫಲವಾದ ಮಾತ್ರಕ್ಕೆ ಧೋನಿಯ ಬೆನ್ನತ್ತುವುದೇಕೆ ಎಂದು ಪ್ರಶ್ನಿಸಿದ್ದರು. ಆದರೆ ಕೊಹ್ಲಿಯ ಈ ಹೇಳಿಕೆ ಮಾಜಿ ಆಟಗಾರರ ಟೀಕಾ ಪ್ರಹಾರಕ್ಕೆ ಬ್ರೇಕ್ ಹಾಕಿಲ್ಲ ಎನ್ನುವುದು ಸ್ಪಷ್ಟವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments