Webdunia - Bharat's app for daily news and videos

Install App

ಟಿ20 ಆಡಬೇಡ ಎಂದು ಪುತ್ರ ಅರ್ಜುನ್ ಗೆ ಸಚಿನ್ ಸಲಹೆಯಿತ್ತಿದ್ದು ಯಾಕೆ?

Webdunia
ಶುಕ್ರವಾರ, 2 ಮಾರ್ಚ್ 2018 (08:26 IST)
ಮುಂಬೈ: ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಇದೀಗ ಕ್ರಿಕೆಟ್ ನಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಕ್ರಿಕೆಟಿಗ. ಸಚಿನ್ ಕಣ್ಗಾವಲಿನಲ್ಲೇ ಕಠಿಣ ತಾಲೀಮು ನಡೆಸುತ್ತಿರುವ ಅರ್ಜುನ್ ಇದೀಗ ಹಠಾತ್ ಮುಂಬೈ ಟಿ20 ಕ್ರಿಕೆಟ್ ಲೀಗ್ ನಿಂದ ಹಿಂದೆ ಸರಿದಿದ್ದಾರೆ.

ಮಾರ್ಚ್ 11 ರಿಂದ 21 ರವರೆಗೆ ಮುಂಬೈ ಟಿ20 ಕ್ರಿಕೆಟ್ ಲೀಗ್ ಪಂದ್ಯ ನಡೆಯುತ್ತಿದ್ದು, ಇದಕ್ಕೆ ಸ್ವತಃ ಸಚಿನ್ ತೆಂಡುಲ್ಕರ್ ರಾಯಭಾರಿಯಾಗಿದ್ದಾರೆ. ಇದಕ್ಕೆ ಅರ್ಜುನ್ ಕೂಡಾ ತಮ್ಮ ಹೆಸರು ನೊಂದಾಯಿಸಿದ್ದರು.

ಆದರೆ ಇದೀಗ ಹಠಾತ್ ಆಗಿ ಹೆಸರು ಹಿಂಪಡೆದಿದ್ದಾರೆ. ಇದಕ್ಕೆ ಸ್ವತಃ ಸಚಿನ್ ಸಲಹೆ ಕಾರಣ ಎನ್ನಲಾಗಿದೆ. ಇನ್ನಷ್ಟೇ ಪ್ರವರ್ಧಮಾನಕ್ಕೆ ಬರುತ್ತಿರುವ ಪುತ್ರ ಇನ್ನೂ ತರಬೇತಿ ಕಡೆಗೆ ಹೆಚ್ಚು ಗಮನ ಕೊಡಬೇಕು. ಇಂತಹ ಟೂರ್ನಿಗೆ ಇನ್ನೂ ತಯಾರಾಗಿಲ್ಲ ಎನ್ನುವ ಕಾರಣಕ್ಕೆ ಅರ್ಜುನ್ ಗೆ ಆಡದೇ ಇರಲು ಸಚಿನ್ ಸೂಚಿಸಿದ್ದಾರಂತೆ. ಅದರಂತೆ ಅಪ್ಪನ ಮಾತಿಗೆ ಕಿವಿಗೊಟ್ಟಿದ್ದಾರೆ ಅರ್ಜುನ್.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments