Webdunia - Bharat's app for daily news and videos

Install App

ಸೈಯದ್ ಮುಷ್ತಾಕ್ ಟೂರ್ನಿಯಲ್ಲಿ ಮುಂಬೈ ತಂಡಕ್ಕೆ ಸಚಿನ್ ಪುತ್ರ ಅರ್ಜುನ್

Webdunia
ಭಾನುವಾರ, 3 ಜನವರಿ 2021 (10:16 IST)
ಮುಂಬೈ: ಸೈಯದ್ ಮುಷ್ತಾಕ್ ಟಿ20 ಟೂರ್ನಿಗೆ ಪ್ರಕಟಿಸಲಾಗಿರುವ ಮುಂಬೈ ತಂಡದಲ್ಲಿ ಖ್ಯಾತ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಸೇರ್ಪಡೆಯಾಗಿದ್ದಾರೆ.


ಈ ಮೊದಲು ಬಿಸಿಸಿಐ 20 ಸದಸ್ಯರಿಗೆ ಮಾತ್ರ ಅವಕಾಶ ಕಲ್ಪಿಸಿತ್ತು. ಆದರೆ ತಂಡದಲ್ಲಿ ಆಟಗಾರರ ಸಂಖ್ಯೆಯನ್ನು 22 ಕ್ಕೆ ಏರಿಸಿದ ಬಳಿಕ ಅರ್ಜುನ್ ಗೆ ಸ್ಥಾನ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಹಿರಿಯರ ಬಳಗಕ್ಕೆ ಅರ್ಜುನ್ ಆಯ್ಕೆಯಾಗಿದ್ದಾರೆ. ಬೌಲಿಂಗ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವ ಅರ್ಜುನ್ ಬ್ಯಾಟಿಂಗ್ ಕೂಡಾ ಮಾಡಬಲ್ಲರು. ಈಗಾಗಲೇ ಸಾಕಷ್ಟು ಬಾರಿ ಮುಂಬೈ ಇಂಡಿಯನ್ಸ್, ಟೀಂ ಇಂಡಿಯಾ ನೆಟ್ ಪ್ರಾಕ್ಟೀಸ್ ವೇಳೆ ನೆಟ್ ಬೌಲರ್ ಆಗಿ ದಿಗ್ಗಜ ಕ್ರಿಕೆಟಿಗರಿಗೆ ಬೌಲಿಂಗ್ ಮಾಡಿದ ಅನುಭವ ಹೊಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments