Webdunia - Bharat's app for daily news and videos

Install App

ಸಚಿನ್ ಪುತ್ರನೆಂದು ಅರ್ಜುನ್ ಗೆ ಅವಕಾಶ ಸಿಗಲ್ಲ: ಮುಂಬೈ ಕೋಚ್ ಜಹೀರ್ ಖಾನ್

Webdunia
ಶುಕ್ರವಾರ, 19 ಫೆಬ್ರವರಿ 2021 (10:48 IST)
ಮುಂಬೈ: ಐಪಿಎಲ್ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡ ಪಾಲಾಗಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಗೆ ತಂಡದಲ್ಲಿ ಅವಕಾಶ ಸುಮ್ ಸುಮ್ನೇ ಸಿಗಲ್ಲ ಎಂದು ಮುಂಬೈ ಕೋಚ್ ಜಹೀರ್ ಖಾನ್ ಹೇಳಿದ್ದಾರೆ.


‘ಅರ್ಜುನ್ ಯಾವತ್ತೂ ತಾನೊಬ್ಬ ದಿಗ್ಗಜನ ಪುತ್ರ ಎಂಬುದನ್ನು ನೆನಪಿಡಬೇಕು. ಆದರೆ ಆತನಿಗೆ ನಾನು ಸಾಕಷ್ಟು ಸಲಹೆ ಕೊಡುತ್ತಿದ್ದೇನೆ. ಒಬ್ಬ ಕ್ರಿಕೆಟಿಗನಾಗಿ ರೂಪುಗೊಳ್ಳಬೇಕಾದರೆ ಏನು ಬೇಕೋ ಅದೆಲ್ಲಾ ನಮ್ಮ ತಂಡದಲ್ಲಿ ಸಿಗುತ್ತದೆ. ಆತ ಇನ್ನೂ ಯುವ ಆಟಗಾರ. ಸಾಮರ್ಥ್ಯ ಸಾಬೀತುಪಡಿಸಬೇಕು. ಆತನ ಬಳಿ ಅವಕಾಶಗಳಿವೆ. ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು’ ಎಂದು ಜಹೀರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಹಾರ್ದಿಕ್ ಪಾಂಡ್ಯ ಜೊತೆ ಮುನಿಸು, ಎಲ್ಲವನ್ನೂ ಬಿಚ್ಚಿಟ್ಟ ಶುಬ್ಮನ್ ಗಿಲ್, ಫ್ಯಾನ್ಸ್ ಶಾಕ್

Shahid Afridi: ಶಾಹಿದ್ ಅಫ್ರಿದಿಯನ್ನು ಕರೆಸಿ ಸನ್ಮಾನ ಮಾಡಿದ ದುಬೈ ಕೇರಳಿಗರು: ಪಹಲ್ಗಾಮ್ ದಾಳಿ ಮರೆತ್ರಾ

IPL 2025: ಮೂರು ಐಪಿಎಲ್ ಫೈನಲ್ ಗಳಲ್ಲಿ ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಇಲ್ಲಿದೆ ವಿವರ

IPL 2025: ನಮ್ಗೆ ಫೈನಲ್ ನಲ್ಲಿ ಆರ್ ಸಿಬಿ ವರ್ಸಸ್ ಮುಂಬೈ ಬೇಕೇ ಬೇಕು

IPL 2025: ಎರಡು ಜೀವದಾನದ ಲಾಭ ಪಡೆದು ಮುಂಬೈ ತಂಡವನ್ನು ಕ್ವಾಲಿಫೈಯರ್‌ಗೆ ಕೊಂಡೊಯ್ದ ರೋಹಿತ್‌ ಶರ್ಮಾ

ಮುಂದಿನ ಸುದ್ದಿ
Show comments