ಸಚಿನ್ ಪುತ್ರನೆಂದು ಅರ್ಜುನ್ ಗೆ ಅವಕಾಶ ಸಿಗಲ್ಲ: ಮುಂಬೈ ಕೋಚ್ ಜಹೀರ್ ಖಾನ್

Webdunia
ಶುಕ್ರವಾರ, 19 ಫೆಬ್ರವರಿ 2021 (10:48 IST)
ಮುಂಬೈ: ಐಪಿಎಲ್ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡ ಪಾಲಾಗಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಗೆ ತಂಡದಲ್ಲಿ ಅವಕಾಶ ಸುಮ್ ಸುಮ್ನೇ ಸಿಗಲ್ಲ ಎಂದು ಮುಂಬೈ ಕೋಚ್ ಜಹೀರ್ ಖಾನ್ ಹೇಳಿದ್ದಾರೆ.


‘ಅರ್ಜುನ್ ಯಾವತ್ತೂ ತಾನೊಬ್ಬ ದಿಗ್ಗಜನ ಪುತ್ರ ಎಂಬುದನ್ನು ನೆನಪಿಡಬೇಕು. ಆದರೆ ಆತನಿಗೆ ನಾನು ಸಾಕಷ್ಟು ಸಲಹೆ ಕೊಡುತ್ತಿದ್ದೇನೆ. ಒಬ್ಬ ಕ್ರಿಕೆಟಿಗನಾಗಿ ರೂಪುಗೊಳ್ಳಬೇಕಾದರೆ ಏನು ಬೇಕೋ ಅದೆಲ್ಲಾ ನಮ್ಮ ತಂಡದಲ್ಲಿ ಸಿಗುತ್ತದೆ. ಆತ ಇನ್ನೂ ಯುವ ಆಟಗಾರ. ಸಾಮರ್ಥ್ಯ ಸಾಬೀತುಪಡಿಸಬೇಕು. ಆತನ ಬಳಿ ಅವಕಾಶಗಳಿವೆ. ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು’ ಎಂದು ಜಹೀರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

IPL 2026: ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆ: ಕೊನೆಯ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಅಬ್ಬರಿಸಿದ ಡೆಲ್ಲಿ ಕ್ಯಾಪಿಟಲ್ಸ್‌

IPL 2026: ಮುಂಬೈ ಇಂಡಿಯನ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ರಾಜಸ್ಥಾನ ರಾಯಲ್ಸ್‌ ಎಂಟ್ರಿ

ಕ್ರಿಕೆಟ್ ತಾಳ್ಮೆಯನ್ನು ಪರೀಕ್ಷಿಸುತ್ತದೆ: ಮಗ ಅರ್ಜುನ್ ಚೊಚ್ಚಲ ಪ್ರದರ್ಶನಕ್ಕೆ ಫುಲ್ ಖುಷ್ ಆದ ಸಚಿನ್ ತೆಂಡೂಲ್ಕರ್‌

ಮುಂದಿನ ಸುದ್ದಿ
Show comments