ಸಚಿನ್ ಪುತ್ರನೆಂದು ಅರ್ಜುನ್ ಗೆ ಅವಕಾಶ ಸಿಗಲ್ಲ: ಮುಂಬೈ ಕೋಚ್ ಜಹೀರ್ ಖಾನ್

Webdunia
ಶುಕ್ರವಾರ, 19 ಫೆಬ್ರವರಿ 2021 (10:48 IST)
ಮುಂಬೈ: ಐಪಿಎಲ್ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡ ಪಾಲಾಗಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಗೆ ತಂಡದಲ್ಲಿ ಅವಕಾಶ ಸುಮ್ ಸುಮ್ನೇ ಸಿಗಲ್ಲ ಎಂದು ಮುಂಬೈ ಕೋಚ್ ಜಹೀರ್ ಖಾನ್ ಹೇಳಿದ್ದಾರೆ.


‘ಅರ್ಜುನ್ ಯಾವತ್ತೂ ತಾನೊಬ್ಬ ದಿಗ್ಗಜನ ಪುತ್ರ ಎಂಬುದನ್ನು ನೆನಪಿಡಬೇಕು. ಆದರೆ ಆತನಿಗೆ ನಾನು ಸಾಕಷ್ಟು ಸಲಹೆ ಕೊಡುತ್ತಿದ್ದೇನೆ. ಒಬ್ಬ ಕ್ರಿಕೆಟಿಗನಾಗಿ ರೂಪುಗೊಳ್ಳಬೇಕಾದರೆ ಏನು ಬೇಕೋ ಅದೆಲ್ಲಾ ನಮ್ಮ ತಂಡದಲ್ಲಿ ಸಿಗುತ್ತದೆ. ಆತ ಇನ್ನೂ ಯುವ ಆಟಗಾರ. ಸಾಮರ್ಥ್ಯ ಸಾಬೀತುಪಡಿಸಬೇಕು. ಆತನ ಬಳಿ ಅವಕಾಶಗಳಿವೆ. ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು’ ಎಂದು ಜಹೀರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಮುಂದಿನ ಸುದ್ದಿ
Show comments