Webdunia - Bharat's app for daily news and videos

Install App

ಚೆಂಡು ಹೊಳಪು ಮೂಡಿಸಲು ರಾಸಾಯನಿಕ ಬಳಕೆಗೆ ಅಪಸ್ವರವೆತ್ತಿದ ಆಶಿಶ್ ನೆಹ್ರಾ

Webdunia
ಭಾನುವಾರ, 26 ಏಪ್ರಿಲ್ 2020 (09:23 IST)
ಮುಂಬೈ: ಕೊರೋನಾ ಹಿನ್ನಲೆಯಲ್ಲಿ ಆಟಗಾರರು ಇನ್ನು ಮುಂದೆ ಚೆಂಡು ಹೊಳಪು ಮೂಡಿಸಲು ಜೊಲ್ಲು ರಸ ಬಳಕೆ ತಡೆಯಲು ಯಾವುದಾದರೂ ರಾಸಾಯನಿಕವನ್ನೇ ಬಳಸುವುದನ್ನು ಕಾನೂನುಬದ್ಧಗೊಳಿಸಲು ಯೋಜನೆ ರೂಪಿಸಿರುವ ಐಸಿಸಿ ಕ್ರಮಕ್ಕೆ ಟೀಂ ಇಂಡಿಯಾ ಮಾಜಿ ವೇಗಿ ಆಶಿಶ್ ನೆಹ್ರಾ ವಿರೋಧ ವ್ಯಕ್ತಪಡಿಸಿದ್ದಾರೆ.


ಚೆಂಡು ರಿವರ್ಸ್ ಸ್ವಿಂಗ್ ಪಡೆಯಬೇಕಾದರೆ ಒಂದು ಬದಿಗೆ ಜೊಲ್ಲು ಅಥವಾ ಬೆವರಿನಿಂದ ಒರೆಸುವುದು ಅನಿವಾರ್ಯ. ವ್ಯಾಸಲಿನ್ ಕೂಡಾ ಪರ್ಯಾಯವಾಗಿ ಕೆಲಸ ಮಾಡದು.

ವ್ಯಾಸಲಿನ್ ಬಳಕೆ ಮಾಡುವುದರಿಂದ ಚೆಂಡು ಹೊಳಪು ಮೂಡಬಹುದಷ್ಟೇ ಹೊರತು ಸ್ವಿಂಗ್ ಆಗದು. ಇದನ್ನು ಬೇಕಾದರೆ ನೀವು ಪರೀಕ್ಷಿಸಿ ನೋಡಿ ಎಂದು ನೆಹ್ರಾ ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments