ಚೆಂಡು ಹೊಳಪು ಮೂಡಿಸಲು ರಾಸಾಯನಿಕ ಬಳಕೆಗೆ ಅಪಸ್ವರವೆತ್ತಿದ ಆಶಿಶ್ ನೆಹ್ರಾ

Webdunia
ಭಾನುವಾರ, 26 ಏಪ್ರಿಲ್ 2020 (09:23 IST)
ಮುಂಬೈ: ಕೊರೋನಾ ಹಿನ್ನಲೆಯಲ್ಲಿ ಆಟಗಾರರು ಇನ್ನು ಮುಂದೆ ಚೆಂಡು ಹೊಳಪು ಮೂಡಿಸಲು ಜೊಲ್ಲು ರಸ ಬಳಕೆ ತಡೆಯಲು ಯಾವುದಾದರೂ ರಾಸಾಯನಿಕವನ್ನೇ ಬಳಸುವುದನ್ನು ಕಾನೂನುಬದ್ಧಗೊಳಿಸಲು ಯೋಜನೆ ರೂಪಿಸಿರುವ ಐಸಿಸಿ ಕ್ರಮಕ್ಕೆ ಟೀಂ ಇಂಡಿಯಾ ಮಾಜಿ ವೇಗಿ ಆಶಿಶ್ ನೆಹ್ರಾ ವಿರೋಧ ವ್ಯಕ್ತಪಡಿಸಿದ್ದಾರೆ.


ಚೆಂಡು ರಿವರ್ಸ್ ಸ್ವಿಂಗ್ ಪಡೆಯಬೇಕಾದರೆ ಒಂದು ಬದಿಗೆ ಜೊಲ್ಲು ಅಥವಾ ಬೆವರಿನಿಂದ ಒರೆಸುವುದು ಅನಿವಾರ್ಯ. ವ್ಯಾಸಲಿನ್ ಕೂಡಾ ಪರ್ಯಾಯವಾಗಿ ಕೆಲಸ ಮಾಡದು.

ವ್ಯಾಸಲಿನ್ ಬಳಕೆ ಮಾಡುವುದರಿಂದ ಚೆಂಡು ಹೊಳಪು ಮೂಡಬಹುದಷ್ಟೇ ಹೊರತು ಸ್ವಿಂಗ್ ಆಗದು. ಇದನ್ನು ಬೇಕಾದರೆ ನೀವು ಪರೀಕ್ಷಿಸಿ ನೋಡಿ ಎಂದು ನೆಹ್ರಾ ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ಮುಂದಿನ ಸುದ್ದಿ
Show comments