ವೇದಾ ಕೃಷ್ಣಮೂರ್ತಿ ಕಡೆಗೆ ತಿರುಗಿಯೂ ನೋಡದ ಬಿಸಿಸಿಐ: ಮಾಜಿ ಆಟಗಾರ್ತಿಯ ಆಕ್ರೋಶ

Webdunia
ಭಾನುವಾರ, 16 ಮೇ 2021 (09:27 IST)
ಬೆಂಗಳೂರು: ಕರ್ನಾಟಕ ಮೂಲದ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಕೊರೋನಾದಿಂದಾಗಿ ಏಕಕಾಲಕ್ಕೆ ತಮ್ಮ ತಾಯಿ ಮತ್ತು ಸಹೋದರಿಯನ್ನು ಕಳೆದುಕೊಂಡು ದುಃಖದಲ್ಲಿದ್ದಾರೆ.


ಆದರೆ ವೈಯಕ್ತಿಕವಾಗಿ ವೇದಾ ದುಃಖದಲ್ಲಿದ್ದರೂ ಬಿಸಿಸಿಐ ಆಕೆಯ ಸ್ಥಿತಿಗೆ ಸಂತಾಪ ಸೂಚಿಸಿದ್ದಾಗಲೀ, ಆಕೆಗೆ ಸಹಾಯವಾಗಲೀ ಮಾಡಿಲ್ಲ ಎಂದು ಆಸ್ಟ್ರೇಲಿಯಾದ ಮಾಜಿ ಆಟಗಾರ್ತಿ ಲೀಸಾ ಸ್ತಲೇಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ಸಂದರ್ಭದಲ್ಲಿಯೇ ಆಟಗಾರರಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಬೇಕು. ಆಸ್ಟ್ರೇಲಿಯಾದಲ್ಲಿ ಕ್ರಿಕೆಟಿಗರ ಅಸೋಸಿಯೇಷನ್ ಈ ಕೆಲಸ ಮಾಡುತ್ತದೆ. ಆದರೆ ಭಾರತದಲ್ಲಿ ಇಂತಹದ್ದೊಂದು ಸಂಸ್ಥೆಯಿದ್ದೂ ಆಟಗಾರರ ಹಿತಾಸಕ್ತಿ ಕಡೆಗೆ ಗಮನ ಕೊಟ್ಟಿಲ್ಲ ಎಂದರೆ ಖೇದಕರ ಎಂದು ಲೀಸಾ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಳಪೆ ಪ್ರದರ್ಶನದ ಬಳಿಕ ಎಲ್‌ಎಸ್‌ಜಿ ನಾಯಕತ್ವದಿಂದ ರಿಷಭ್‌ ಪಂತ್‌ಗೆ ಗೇಟ್‌ಪಾಸ್‌

IPL 2026: ಇಂದು ಎಲಿಮಿನೇಟರ್‌ ಪಂದ್ಯದಲ್ಲಿ ರಾಯಲ್ಸ್‌-ಟೈಟನ್ಸ್‌ ಫೈಟ್: ಯಾರಿಗೆ ಸಿಗಲಿದೆ ಫೈನಲ್‌ ಟಿಕೆಟ್‌

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

ಮುಂದಿನ ಸುದ್ದಿ
Show comments