Webdunia - Bharat's app for daily news and videos

Install App

ವೇದಾ ಕೃಷ್ಣಮೂರ್ತಿ ಕಡೆಗೆ ತಿರುಗಿಯೂ ನೋಡದ ಬಿಸಿಸಿಐ: ಮಾಜಿ ಆಟಗಾರ್ತಿಯ ಆಕ್ರೋಶ

Webdunia
ಭಾನುವಾರ, 16 ಮೇ 2021 (09:27 IST)
ಬೆಂಗಳೂರು: ಕರ್ನಾಟಕ ಮೂಲದ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಕೊರೋನಾದಿಂದಾಗಿ ಏಕಕಾಲಕ್ಕೆ ತಮ್ಮ ತಾಯಿ ಮತ್ತು ಸಹೋದರಿಯನ್ನು ಕಳೆದುಕೊಂಡು ದುಃಖದಲ್ಲಿದ್ದಾರೆ.


ಆದರೆ ವೈಯಕ್ತಿಕವಾಗಿ ವೇದಾ ದುಃಖದಲ್ಲಿದ್ದರೂ ಬಿಸಿಸಿಐ ಆಕೆಯ ಸ್ಥಿತಿಗೆ ಸಂತಾಪ ಸೂಚಿಸಿದ್ದಾಗಲೀ, ಆಕೆಗೆ ಸಹಾಯವಾಗಲೀ ಮಾಡಿಲ್ಲ ಎಂದು ಆಸ್ಟ್ರೇಲಿಯಾದ ಮಾಜಿ ಆಟಗಾರ್ತಿ ಲೀಸಾ ಸ್ತಲೇಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ಸಂದರ್ಭದಲ್ಲಿಯೇ ಆಟಗಾರರಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಬೇಕು. ಆಸ್ಟ್ರೇಲಿಯಾದಲ್ಲಿ ಕ್ರಿಕೆಟಿಗರ ಅಸೋಸಿಯೇಷನ್ ಈ ಕೆಲಸ ಮಾಡುತ್ತದೆ. ಆದರೆ ಭಾರತದಲ್ಲಿ ಇಂತಹದ್ದೊಂದು ಸಂಸ್ಥೆಯಿದ್ದೂ ಆಟಗಾರರ ಹಿತಾಸಕ್ತಿ ಕಡೆಗೆ ಗಮನ ಕೊಟ್ಟಿಲ್ಲ ಎಂದರೆ ಖೇದಕರ ಎಂದು ಲೀಸಾ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments