Webdunia - Bharat's app for daily news and videos

Install App

ಅನಿಲ್ ಕುಂಬ್ಳೆ ನಿಷ್ಕಳಂಕ ಕೋಚ್ ಆಗಿದ್ದರು ಎಂದ ಬಿಸಿಸಿಐ ಆಡಳಿತಾಧಿಕಾರಿ

Webdunia
ಭಾನುವಾರ, 25 ಜೂನ್ 2017 (11:55 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ಒಬ್ಬ ನಿಷ್ಕಳಂಕ ಕೋಚ್ ಆಗಿದ್ದರು ಎಂದು ಬಿಸಿಸಿಐ ಆಡಳಿತ ಮಂಡಳಿ ಮುಖ್ಯಸ್ಥ ವಿನೋದ್ ರೈ ಹೇಳಿದ್ದಾರೆ.

 
‘ಕೋಚ್ ಆಗಿ ಅವರೊಬ್ಬ ನಿಷ್ಕಲ್ಮಶರಾಗಿದ್ದರು. ಅವರು ಭಾರತೀಯ ಕ್ರಿಕೆಟ್ ಗೆ ಒಳ್ಳೆಯದನ್ನೇ ಮಾಡಿದ್ದಾರೆ. 24 ಗಂಟೆಯೂ ಇಬ್ಬರು ಜತೆಗಿದ್ದಾರೆಂದರೆ ಅವರ ನಡುವೆ ಭಿನ್ನಾಭಿಪ್ರಾಯಗಳು ಸಹಜ. ಅದೇ ರೀತಿ ಕೊಹ್ಲಿ-ಕುಂಬ್ಳೆ ನಡುವೆಯೂ ಆಗಿದೆ.

ಯಾರಿಗೇ ಆದರೂ ಒಗ್ಗಟ್ಟು ಮುಖ್ಯ. ಅಂತಿಮವಾಗಿ ಮೈದಾನದಲ್ಲಿ ಹೋರಾಡುವುದು ನಾಯಕನೇ. ಅದನ್ನು ಕುಂಬ್ಳೆ ಅರ್ಥ ಮಾಡಿಕೊಂಡು ರಾಜೀನಾಮೆ ನಿರ್ಧಾರ ಮಾಡಿದ್ದಾರೆ. ಅದರಲ್ಲಿ ವಿಶೇಷವೇನಿಲ್ಲ. ಹೇಗಿದ್ದರೂ ಅವರ ಗುತ್ತಿಗೆ ಅವಧಿ ಮುಗಿದಿತ್ತು. ಅದರ ನಂತರ ಅವರು ಮುಂದುವರಿಯಲು ಬಯಸಿಲ್ಲ’ ಎಂದು ವಿನೋದ್ ರೈ ವಿವಾದಕ್ಕೆ ತೇಪೆ ಹಾಕುವ ಪ್ರಯತ್ನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments