Webdunia - Bharat's app for daily news and videos

Install App

ಅನಿಲ್ ಕುಂಬ್ಳೆ ನಿಷ್ಕಳಂಕ ಕೋಚ್ ಆಗಿದ್ದರು ಎಂದ ಬಿಸಿಸಿಐ ಆಡಳಿತಾಧಿಕಾರಿ

Webdunia
ಭಾನುವಾರ, 25 ಜೂನ್ 2017 (11:55 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ಒಬ್ಬ ನಿಷ್ಕಳಂಕ ಕೋಚ್ ಆಗಿದ್ದರು ಎಂದು ಬಿಸಿಸಿಐ ಆಡಳಿತ ಮಂಡಳಿ ಮುಖ್ಯಸ್ಥ ವಿನೋದ್ ರೈ ಹೇಳಿದ್ದಾರೆ.

 
‘ಕೋಚ್ ಆಗಿ ಅವರೊಬ್ಬ ನಿಷ್ಕಲ್ಮಶರಾಗಿದ್ದರು. ಅವರು ಭಾರತೀಯ ಕ್ರಿಕೆಟ್ ಗೆ ಒಳ್ಳೆಯದನ್ನೇ ಮಾಡಿದ್ದಾರೆ. 24 ಗಂಟೆಯೂ ಇಬ್ಬರು ಜತೆಗಿದ್ದಾರೆಂದರೆ ಅವರ ನಡುವೆ ಭಿನ್ನಾಭಿಪ್ರಾಯಗಳು ಸಹಜ. ಅದೇ ರೀತಿ ಕೊಹ್ಲಿ-ಕುಂಬ್ಳೆ ನಡುವೆಯೂ ಆಗಿದೆ.

ಯಾರಿಗೇ ಆದರೂ ಒಗ್ಗಟ್ಟು ಮುಖ್ಯ. ಅಂತಿಮವಾಗಿ ಮೈದಾನದಲ್ಲಿ ಹೋರಾಡುವುದು ನಾಯಕನೇ. ಅದನ್ನು ಕುಂಬ್ಳೆ ಅರ್ಥ ಮಾಡಿಕೊಂಡು ರಾಜೀನಾಮೆ ನಿರ್ಧಾರ ಮಾಡಿದ್ದಾರೆ. ಅದರಲ್ಲಿ ವಿಶೇಷವೇನಿಲ್ಲ. ಹೇಗಿದ್ದರೂ ಅವರ ಗುತ್ತಿಗೆ ಅವಧಿ ಮುಗಿದಿತ್ತು. ಅದರ ನಂತರ ಅವರು ಮುಂದುವರಿಯಲು ಬಯಸಿಲ್ಲ’ ಎಂದು ವಿನೋದ್ ರೈ ವಿವಾದಕ್ಕೆ ತೇಪೆ ಹಾಕುವ ಪ್ರಯತ್ನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments