Webdunia - Bharat's app for daily news and videos

Install App

ಯುವರಾಜ್ ಸಿಂಗ್ ಮಾಡಿರುವ ಈ ಕೆಲಸಕ್ಕೆ ಬಿಸಿಸಿಐ ಗರಂ! ಕಾರಣ ಗೊತ್ತಾ?

Webdunia
ಗುರುವಾರ, 23 ನವೆಂಬರ್ 2017 (11:15 IST)
ನವದೆಹಲಿ: ಟೀಂ ಇಂಡಿಯಾದಿಂದ ಕಡೆಗಣಿಸಲ್ಪಟ್ಟಿರುವ ಆಲ್ ರೌಂಡರ್ ಯುವರಾಜ್ ಸಿಂಗ್ ಮಾಡಿರುವ ಕೆಲಸಕ್ಕೆ ಬಿಸಿಸಿಐ ಸಖತ್ ಗರಂ ಆಗಿದೆ.
 

ಫಿಟ್ ನೆಸ್ ಇಲ್ಲ ಎನ್ನುವ ಕಾರಣಕ್ಕೆ ಟೀಂ ಇಂಡಿಯಾಕ್ಕೆ ಆಯ್ಕೆಯಾಗುತ್ತಿಲ್ಲ ಎನ್ನುವುದನ್ನು ಗಂಭೀರವಾಗಿ ಪರಿಗಣಿಸಿರುವ ಯುವರಾಜ್ ಸಿಂಗ್ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಗೆ ಬಂದು ಫಿಟ್ ನೆಸ್ ಸುಧಾರಿಸುವ ಕೆಲಸದಲ್ಲಿ ತೊಡಗಿದ್ದಾರೆ.

ಆದರೆ ಇದಕ್ಕೆ ಏಕೆ ಬಿಸಿಸಿಐ ಗರಂ ಆಗಬೇಕು ಎಂದುಕೊಳ್ಳುತ್ತಿದ್ದೀರಾ? ಆದರೆ ಇದು ರಣಜಿ ಕ್ರಿಕೆಟ್ ನಡೆಯುವ ಸಮಯ. ಈ ಸಂದರ್ಭದಲ್ಲಿ ತವರು ತಂಡದ ಪರ ರಣಜಿ ಆಡುವುದು ಬಿಟ್ಟು ಎನ್ ಸಿಎ ಸೇರಿಕೊಂಡಿರುವುದಕ್ಕೆ ಬಿಸಿಸಿಐ ಅಧಿಕಾರಿಗಳು ಸಿಟ್ಟಿಗೆದ್ದಿದ್ದಾರೆ.

ಈ ವರ್ಷ ಐಪಿಎಲ್ ಹರಾಜು ಪ್ರಕ್ರಿಯೊಳಗೆ ಬರಲಿರುವ ಯುವರಾಜ್ ಸಿಂಗ್ ಗೆ ಉತ್ತಮ ಬೆಲೆ ಬಿಕರಿಯಾಗಬೇಕೆಂದರೆ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿ ಐಪಿಎಲ್ ಮಾಲಿಕರ ಗಮನ ಸೆಳೆಯಲೇಬೇಕು. ಇದಕ್ಕಾಗಿ ಕಸರತ್ತು ನಡೆಸುತ್ತಿರುವ ಯುವರಾಜ್ ಸಿಂಗ್ ರಣಜಿ ಪಂದ್ಯವನ್ನು ನಿರ್ಲಕ್ಷಿಸಿರುವುದು ಬಿಸಿಸಿಐ ದೊರೆಗಳ ಕೆಂಗಣ್ಣಿಗೆ ಗುರಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments