ಯುವರಾಜ್ ಸಿಂಗ್ ಮಾಡಿರುವ ಈ ಕೆಲಸಕ್ಕೆ ಬಿಸಿಸಿಐ ಗರಂ! ಕಾರಣ ಗೊತ್ತಾ?

Webdunia
ಗುರುವಾರ, 23 ನವೆಂಬರ್ 2017 (11:15 IST)
ನವದೆಹಲಿ: ಟೀಂ ಇಂಡಿಯಾದಿಂದ ಕಡೆಗಣಿಸಲ್ಪಟ್ಟಿರುವ ಆಲ್ ರೌಂಡರ್ ಯುವರಾಜ್ ಸಿಂಗ್ ಮಾಡಿರುವ ಕೆಲಸಕ್ಕೆ ಬಿಸಿಸಿಐ ಸಖತ್ ಗರಂ ಆಗಿದೆ.
 

ಫಿಟ್ ನೆಸ್ ಇಲ್ಲ ಎನ್ನುವ ಕಾರಣಕ್ಕೆ ಟೀಂ ಇಂಡಿಯಾಕ್ಕೆ ಆಯ್ಕೆಯಾಗುತ್ತಿಲ್ಲ ಎನ್ನುವುದನ್ನು ಗಂಭೀರವಾಗಿ ಪರಿಗಣಿಸಿರುವ ಯುವರಾಜ್ ಸಿಂಗ್ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಗೆ ಬಂದು ಫಿಟ್ ನೆಸ್ ಸುಧಾರಿಸುವ ಕೆಲಸದಲ್ಲಿ ತೊಡಗಿದ್ದಾರೆ.

ಆದರೆ ಇದಕ್ಕೆ ಏಕೆ ಬಿಸಿಸಿಐ ಗರಂ ಆಗಬೇಕು ಎಂದುಕೊಳ್ಳುತ್ತಿದ್ದೀರಾ? ಆದರೆ ಇದು ರಣಜಿ ಕ್ರಿಕೆಟ್ ನಡೆಯುವ ಸಮಯ. ಈ ಸಂದರ್ಭದಲ್ಲಿ ತವರು ತಂಡದ ಪರ ರಣಜಿ ಆಡುವುದು ಬಿಟ್ಟು ಎನ್ ಸಿಎ ಸೇರಿಕೊಂಡಿರುವುದಕ್ಕೆ ಬಿಸಿಸಿಐ ಅಧಿಕಾರಿಗಳು ಸಿಟ್ಟಿಗೆದ್ದಿದ್ದಾರೆ.

ಈ ವರ್ಷ ಐಪಿಎಲ್ ಹರಾಜು ಪ್ರಕ್ರಿಯೊಳಗೆ ಬರಲಿರುವ ಯುವರಾಜ್ ಸಿಂಗ್ ಗೆ ಉತ್ತಮ ಬೆಲೆ ಬಿಕರಿಯಾಗಬೇಕೆಂದರೆ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿ ಐಪಿಎಲ್ ಮಾಲಿಕರ ಗಮನ ಸೆಳೆಯಲೇಬೇಕು. ಇದಕ್ಕಾಗಿ ಕಸರತ್ತು ನಡೆಸುತ್ತಿರುವ ಯುವರಾಜ್ ಸಿಂಗ್ ರಣಜಿ ಪಂದ್ಯವನ್ನು ನಿರ್ಲಕ್ಷಿಸಿರುವುದು ಬಿಸಿಸಿಐ ದೊರೆಗಳ ಕೆಂಗಣ್ಣಿಗೆ ಗುರಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಮುಂದಿನ ಸುದ್ದಿ
Show comments