Webdunia - Bharat's app for daily news and videos

Install App

ರೋಹಿತ್-ಕೊಹ್ಲಿ ವಿವಾದಕ್ಕೆ ಮಧ್ಯಸ್ಥಿಕೆ ವಹಿಸಿದ ಬಿಸಿಸಿಐ: ರಾತ್ರೋರಾತ್ರಿ ಕಾನ್ಫರೆನ್ಸ್ ಕಾಲ್!

Webdunia
ಸೋಮವಾರ, 30 ನವೆಂಬರ್ 2020 (10:33 IST)
ಮುಂಬೈ: ಟೀಂ ಇಂಡಿಯಾದೊಳಗೆ ಎಲ್ಲವೂ ಸರಿಯಿಲ್ಲ ಎನ್ನುವುದು ಇತ್ತೀಚೆಗೆ ರೋಹಿತ್ ಶರ್ಮಾ ಗಾಯದ ನಾಟಕದಿಂದ ಸಾಬೀತಾಗಿದೆ.


ರೋಹಿತ್ ಶರ್ಮಾ ಗಾಯದ ಕುರಿತಾಗಿ ತನಗೆ ಮಾಹಿತಿಯಿಲ್ಲ ಎಂದು ಕೊಹ್ಲಿ ಬಹಿರಂಗವಾಗಿ ಹೇಳಿಕೆ ನೀಡಿದ್ದರಿಂದ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವುದು ಜಗಜ್ಜಾಹೀರಾಗಿತ್ತು. ಈ ವಿವಾದ ಜೋರಾಗುತ್ತಿದ್ದಂತೇ ಬಿಸಿಸಿಐ ಮಧ್ಯ ಪ್ರವೇಶಿಸಿದೆ. ರಾತ್ರೋರಾತ್ರಿ ರೋಹಿತ್, ಕೊಹ್ಲಿ, ಕೋಚ್ ರವಿಶಾಸ್ತ್ರಿ ಒಳಗೊಂಡಂತೆ ಕಾನ್ಫರೆನ್ಸ್ ಕಾಲ್ ಆಯೋಜಿಸಿದ ಬಿಸಿಸಿಐ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ನಡೆಸಿದೆ. ಈ ವೇಳೆ ರೋಹಿತ್ ಗಾಯದ ಬಗ್ಗೆ ಕೋಚ್-ನಾಯಕನಿಗೆ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ. ಅಲ್ಲದೆ, ರೋಹಿತ್ ಗೆ ಡಿಸೆಂಬರ್ 11 ಕ್ಕೆ ಫಿಟ್ನೆಸ್ ಸಾಬೀತುಪಡಿಸಲು ಸೂಚಿಸಲಾಗಿದೆ. ಆ ದಿನ ಅವರು ಫಿಟ್ನೆಸ್ ಸಾಬೀತುಪಡಿಸಿದೆ ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ ಎಂಬ ಮಾಹಿತಿ ಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments