Webdunia - Bharat's app for daily news and videos

Install App

ರೋಹಿತ್-ಕೊಹ್ಲಿ ವಿವಾದಕ್ಕೆ ಮಧ್ಯಸ್ಥಿಕೆ ವಹಿಸಿದ ಬಿಸಿಸಿಐ: ರಾತ್ರೋರಾತ್ರಿ ಕಾನ್ಫರೆನ್ಸ್ ಕಾಲ್!

Webdunia
ಸೋಮವಾರ, 30 ನವೆಂಬರ್ 2020 (10:33 IST)
ಮುಂಬೈ: ಟೀಂ ಇಂಡಿಯಾದೊಳಗೆ ಎಲ್ಲವೂ ಸರಿಯಿಲ್ಲ ಎನ್ನುವುದು ಇತ್ತೀಚೆಗೆ ರೋಹಿತ್ ಶರ್ಮಾ ಗಾಯದ ನಾಟಕದಿಂದ ಸಾಬೀತಾಗಿದೆ.


ರೋಹಿತ್ ಶರ್ಮಾ ಗಾಯದ ಕುರಿತಾಗಿ ತನಗೆ ಮಾಹಿತಿಯಿಲ್ಲ ಎಂದು ಕೊಹ್ಲಿ ಬಹಿರಂಗವಾಗಿ ಹೇಳಿಕೆ ನೀಡಿದ್ದರಿಂದ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವುದು ಜಗಜ್ಜಾಹೀರಾಗಿತ್ತು. ಈ ವಿವಾದ ಜೋರಾಗುತ್ತಿದ್ದಂತೇ ಬಿಸಿಸಿಐ ಮಧ್ಯ ಪ್ರವೇಶಿಸಿದೆ. ರಾತ್ರೋರಾತ್ರಿ ರೋಹಿತ್, ಕೊಹ್ಲಿ, ಕೋಚ್ ರವಿಶಾಸ್ತ್ರಿ ಒಳಗೊಂಡಂತೆ ಕಾನ್ಫರೆನ್ಸ್ ಕಾಲ್ ಆಯೋಜಿಸಿದ ಬಿಸಿಸಿಐ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ನಡೆಸಿದೆ. ಈ ವೇಳೆ ರೋಹಿತ್ ಗಾಯದ ಬಗ್ಗೆ ಕೋಚ್-ನಾಯಕನಿಗೆ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ. ಅಲ್ಲದೆ, ರೋಹಿತ್ ಗೆ ಡಿಸೆಂಬರ್ 11 ಕ್ಕೆ ಫಿಟ್ನೆಸ್ ಸಾಬೀತುಪಡಿಸಲು ಸೂಚಿಸಲಾಗಿದೆ. ಆ ದಿನ ಅವರು ಫಿಟ್ನೆಸ್ ಸಾಬೀತುಪಡಿಸಿದೆ ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ ಎಂಬ ಮಾಹಿತಿ ಬಂದಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments