ಜಿಂಬಾಬ್ವೆಯಲ್ಲಿರುವ ಕೆಎಲ್ ರಾಹುಲ್ ಪಡೆಗೆ ಬೇಗ ಸ್ನಾನ ಮುಗಿಸಲು ಸೂಚನೆ ನೀಡಿದ ಬಿಸಿಸಿಐ!

Webdunia
ಮಂಗಳವಾರ, 16 ಆಗಸ್ಟ್ 2022 (16:38 IST)
ಹರಾರೆ: ಜಿಂಬಾಬ್ವೆ ವಿರುದ್ಧ ಏಕದಿನ ಸರಣಿ ಆಡಲು ತೆರಳಿರುವ ಟೀಂ ಇಂಡಿಯಾಗೆ ಬೇಗ ಸ್ನಾನ ಮುಗಿಸಲು ಬಿಸಿಸಿಐ ಸೂಚನೆ ನೀಡಿದೆ! ಇದಕ್ಕೆ ಕಾರಣವೂ ಇದೆ.

ಜಿಂಬಾಬ್ವೆ ರಾಷ್ಟ್ರದಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದೆ. ಹೀಗಾಗಿ ಅನಗತ್ಯವಾಗಿ ನೀರು ವ್ಯಯಿಸುವ ಹಾಗಿಲ್ಲ. ಈ ಕಾರಣಕ್ಕೆ ಕ್ರಿಕೆಟಿಗರಿಗೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಮಜಾ ಮಾಡುವ ಯೋಗವೂ ಇಲ್ಲ.

ಆ ದೇಶದ ನೀರಿನ ಸಮಸ್ಯೆಯನ್ನು ಅರಿತು ಬೇಗನೇ ಸ್ನಾನ ಮುಗಿಸುವಂತೆ ಕ್ರಿಕೆಟಿಗರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಸ್ವಿಮ್ಮಿಂಗ್ ಪೂಲ್ ಸೆಷನ್ ನ್ನು ಬಿಸಿಸಿಐ ರದ್ದುಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments