Webdunia - Bharat's app for daily news and videos

Install App

ಖೇಲ್ ರತ್ನ ಪ್ರಶಸ್ತಿ ಗೆದ್ದ ರೋಹಿತ್ ಶರ್ಮಾಗೆ ಬಿಸಿಸಿಐ ಅಭಿನಂದನೆ

Webdunia
ಶನಿವಾರ, 22 ಆಗಸ್ಟ್ 2020 (08:58 IST)
ಮುಂಬೈ: ಈ ಸಾಲಿನ ಪ್ರತಿಷ್ಠಿತ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟವಾಗಿದ್ದು, ಕ್ರಿಕೆಟಿಗ ರೋಹಿತ್ ಶರ್ಮಾ ಐವರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಗೌರವ ಲಭಿಸಿದೆ.

 
ರೋಹಿತ್ ಶರ್ಮಾ ಈ ಪ್ರಶಸ್ತಿ ಪಡೆದ ನಾಲ್ಕನೆಯ ಕ್ರಿಕೆಟ್ ಆಟಗಾರರಾಗಿದ್ದಾರೆ. ಉಳಿದಂತೆ ಪ್ಯಾರಾ ಅಥ್ಲಿಟ್ ಮಾರಿಯಪ್ಪನ್, ಟೇಬಲ್ ಟೆನಿಸ್ ಪಟು ಮಣಿಕಾ ಬಾತ್ರ, ಕುಸ್ತಿಪಟು ವಿನೇಶ್ ಮತ್ತು ಹಾಕಿ ಪಟು ರಾಣಿ ಕೂಡಾ ಖೇಲ್ ರತ್ನಕ್ಕೆ ಭಾಜನರಾಗಿದ್ದಾರೆ.

ಇನ್ನು, ಒಟ್ಟು ಎಂಟು ಮಂದಿಗೆ ದ್ರೋಣಾಚಾರ್ಯ ಪ್ರಶಸ್ತಿ ಲಭ್ಯವಾಗಿದೆ. ಇವರಲ್ಲಿ ಕ್ರಿಕೆಟ್ ಲೋಕದವರು ಯಾರೂ ಇಲ್ಲ. ಒಟ್ಟು 27 ಮಂದಿಗೆ ಅರ್ಜುನ ಪ್ರಶಸ್ತಿ ಲಭಿಸಿದ್ದು, ಇವರಲ್ಲಿ ಪ್ರಮುಖವಾಗಿ ಕ್ರಿಕೆಟಿಗ ಇಶಾಂತ್ ಶರ್ಮಾ, ದ್ಯುತಿ ಚಾಂದ್, ಅತಣು ದಾಸ್, ಮಹಿಳಾ ಕ್ರಿಕೆಟಿಗೆ ದೀಪ್ತಿ ಶರ್ಮಾ ಮುಂತಾದವರು ಸೇರಿದ್ದಾರೆ. ಉಳಿದಂತೆ 15 ಕ್ರೀಡಾಳುಗಳಿಗೆ ಧ್ಯಾನ್ ಚಂದ್ ಪ್ರಶಸ್ತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments