Webdunia - Bharat's app for daily news and videos

Install App

ಖೇಲ್ ರತ್ನ ಪ್ರಶಸ್ತಿ ಗೆದ್ದ ರೋಹಿತ್ ಶರ್ಮಾಗೆ ಬಿಸಿಸಿಐ ಅಭಿನಂದನೆ

Webdunia
ಶನಿವಾರ, 22 ಆಗಸ್ಟ್ 2020 (08:58 IST)
ಮುಂಬೈ: ಈ ಸಾಲಿನ ಪ್ರತಿಷ್ಠಿತ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟವಾಗಿದ್ದು, ಕ್ರಿಕೆಟಿಗ ರೋಹಿತ್ ಶರ್ಮಾ ಐವರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಗೌರವ ಲಭಿಸಿದೆ.

 
ರೋಹಿತ್ ಶರ್ಮಾ ಈ ಪ್ರಶಸ್ತಿ ಪಡೆದ ನಾಲ್ಕನೆಯ ಕ್ರಿಕೆಟ್ ಆಟಗಾರರಾಗಿದ್ದಾರೆ. ಉಳಿದಂತೆ ಪ್ಯಾರಾ ಅಥ್ಲಿಟ್ ಮಾರಿಯಪ್ಪನ್, ಟೇಬಲ್ ಟೆನಿಸ್ ಪಟು ಮಣಿಕಾ ಬಾತ್ರ, ಕುಸ್ತಿಪಟು ವಿನೇಶ್ ಮತ್ತು ಹಾಕಿ ಪಟು ರಾಣಿ ಕೂಡಾ ಖೇಲ್ ರತ್ನಕ್ಕೆ ಭಾಜನರಾಗಿದ್ದಾರೆ.

ಇನ್ನು, ಒಟ್ಟು ಎಂಟು ಮಂದಿಗೆ ದ್ರೋಣಾಚಾರ್ಯ ಪ್ರಶಸ್ತಿ ಲಭ್ಯವಾಗಿದೆ. ಇವರಲ್ಲಿ ಕ್ರಿಕೆಟ್ ಲೋಕದವರು ಯಾರೂ ಇಲ್ಲ. ಒಟ್ಟು 27 ಮಂದಿಗೆ ಅರ್ಜುನ ಪ್ರಶಸ್ತಿ ಲಭಿಸಿದ್ದು, ಇವರಲ್ಲಿ ಪ್ರಮುಖವಾಗಿ ಕ್ರಿಕೆಟಿಗ ಇಶಾಂತ್ ಶರ್ಮಾ, ದ್ಯುತಿ ಚಾಂದ್, ಅತಣು ದಾಸ್, ಮಹಿಳಾ ಕ್ರಿಕೆಟಿಗೆ ದೀಪ್ತಿ ಶರ್ಮಾ ಮುಂತಾದವರು ಸೇರಿದ್ದಾರೆ. ಉಳಿದಂತೆ 15 ಕ್ರೀಡಾಳುಗಳಿಗೆ ಧ್ಯಾನ್ ಚಂದ್ ಪ್ರಶಸ್ತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments