Webdunia - Bharat's app for daily news and videos

Install App

ಹಾರ್ದಿಕ್-ಕೆಎಲ್ ರಾಹುಲ್ ಮೇಲಿನ ನಿಷೇಧ ತೆರವು

Webdunia
ಶುಕ್ರವಾರ, 25 ಜನವರಿ 2019 (09:15 IST)
ಮುಂಬೈ: ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಮೇಲೆ ಹೇರಲಾಗಿದ್ದ ನಿಷೇಧ ಶಿಕ್ಷೆಯನ್ನು ಬಿಸಿಸಿಐ ತೆರವುಗೊಳಿಸಿದೆ.


ಇಬ್ಬರೂ ಕ್ರಿಕೆಟಿಗರ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 5 ರಂದು ನಡೆಸಲು ತೀರ್ಮಾನಿಸಿದೆ. ಇದರ ಬೆನ್ನಲ್ಲೇ ಬಿಸಿಸಿಐ ಆಡಳಿತಾಧಿಕಾರಿಗಳು ಕ್ರಿಕೆಟಿಗರು ಯಾವುದೇ ಕ್ರಿಕೆಟ್ ಪಂದ್ಯವಾಡದಂತೆ ಹೇರಿದ್ದ ನಿಷೇಧ ತೆರವುಗೊಳಿಸಿದ್ದಾರೆ. ಹೀಗಾಗಿ ಸುಪ್ರೀಂಕೋರ್ಟ್ ವಿಚಾರಣೆ ಮುಗಿಯುವವರೆಗೆ ನಿಷೇಧ ತೆರವುಗೊಳಿಸಲಾಗಿದೆ. ಅದಾದ ಬಳಿಕ ಕೋರ್ಟ್ ತೀರ್ಪಿನಂತೆ ಇವರಿಗೆ ಶಿಕ್ಷೆ ಸಿಗಲಿದೆ.

ನಿಷೇಧ ತೆರವುಗೊಂಡಿರುವುದರಿಂದ ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್ ಸರಣಿಗೆ ಮತ್ತು ಕೆಎಲ್ ರಾಹುಲ್ ಭಾರತ ಎ ಪರ ಆಡುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಅದೇನೇ ಇದ್ದರೂ ಸದ್ಯಕ್ಕೆ ಇಬ್ಬರೂ ಕ್ರಿಕೆಟಿಗರು ನಿರಾಳವಾಗಿದ್ದು, ಐಪಿಎಲ್, ವಿಶ್ವಕಪ್ ಭವಿಷ್ಯಕ್ಕೆ ಕಂಟಕವಾಗಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments