ಜಹೀರ್, ಸೆಹ್ವಾಗ್, ಹರ್ಭಜನ್ ಗೆ ಬಿಸಿಸಿಐನಿಂದ ಅನ್ಯಾಯ

Webdunia
ಸೋಮವಾರ, 27 ಜುಲೈ 2020 (12:22 IST)
ಮುಂಬೈ: ಟೀಂ ಇಂಡಿಯಾದ ಶ್ರೇಷ್ಠ ಆಟಗಾರರಾಗಿದ್ದ ವೀರೇಂದ್ರ ಸೆಹ್ವಾಗ್, ಜಹೀರ್ ಖಾನ್, ಹರ್ಭಜನ್ ಸಿಂಗ್ ಮೊದಲಾದವರಿಗೆ ಬಿಸಿಸಿಐ ಅನ್ಯಾಯ ಮಾಡಿತು ಎಂದು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.


‘ಗೌರವಯುತ ನಿವೃತ್ತಿ ನೀಡುವುದು ನಮ್ಮ ಕೈಯಲ್ಲಿಲ್ಲ. ನನಗೆ ವಿದಾಯ ನೀಡಿದ್ದೂ ವೃತ್ತಿಪರವಾಗಿರಲಿಲ್ಲ. ಆದರೆ ನನಗಿಂತ ಹಿಂದೆ ಜಹೀರ್, ಸೆಹ್ವಾಗ್, ಹರ್ಭಜನ್ ಮುಂತಾದ ಮ್ಯಾಚ್ ವಿನ್ನರ್ ಗಳನ್ನೇ ಬಿಸಿಸಿಐ ಸರಿಯಾಗಿ ನಡೆಸಿಕೊಳ್ಳಲಿಲ್ಲ. ಇವರೆಲ್ಲಾ ಅತ್ಯುತ್ತಮ ವಿದಾಯ ಪಂದ್ಯಕ್ಕೆ ಅರ್ಹರಾಗಿದ್ದರು. ಆದರೆ ಅವರಿಗೆ ಅದನ್ನು ನೀಡದೇ ಬಿಸಿಸಿಐ ಅನ್ಯಾಯ ಮಾಡಿತು’ ಎಂದು ಯುವ ಅಭಿಪ್ರಾಯಪಟ್ಟಿದ್ದಾರೆ.

ಕೊಹ್ಲಿ ಅತ್ಯಂತ ಫಿಟ್ ಆಟಗಾರ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ನಮ್ಮ ಹುಡುಗರು ಕೊಹ್ಲಿಯ ಹಿಂದೆ ಬಿದ್ದಿಲ್ಲ. ನಾವು ಯಾರ್ಯಾರನ್ನೋ ಕಾಪಿ ಮಾಡಲ್ಲ. ನಮಗೆ ನಮ್ಮದೇ ಲೆವೆಲ್ ಇದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments