Webdunia - Bharat's app for daily news and videos

Install App

ವೇಗಿ ಶ್ರೀಶಾಂತ್ ಗೆ ಜೀವದಾನ ನೀಡಿದ ಬಿಸಿಸಿಐ ತನಿಖಾಧಿಕಾರಿ

Webdunia
ಬುಧವಾರ, 21 ಆಗಸ್ಟ್ 2019 (09:49 IST)
ಮುಂಬೈ: ಐಪಿಎಲ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪದಡಿ ಬಿಸಿಸಿಐನಿಂದ ನಿಷೇಧಕ್ಕೊಳಗಾಗಿದ್ದ ಕೇರಳ ಮೂಲದ ಟೀಂ ಇಂಡಿಯಾ ಮಾಜಿ ವೇಗಿ ಎಸ್ ಶ್ರೀಶಾಂತ್ ಗೆ ಸ್ವತಂತ್ರ ತನಿಖಾಧಿಕಾರಿ ಡಿಕೆ ಜೈನ್ ಜೀವದಾನ ನೀಡಿದ್ದಾರೆ.


ಕೇರಳ ವೇಗಿ ವಿರುದ್ಧ ಬಿಸಿಸಿಐ ಈ ಮೊದಲು ಹೇರಿದ್ದ ಜೀವಪರ್ಯಂತ ನಿಷೇಧ ನಿರ್ಧಾರವನ್ನು ಹಿಂಪಡೆಯುವಂತೆ ಸುಪ್ರೀಂಕೋರ್ಟ್ ಈ ಮೊದಲು ಆದೇಶಿಸಿತ್ತು. ಅದರಂತೆ ಈಗ ಸುಪ್ರೀಂಕೋರ್ಟ್ ನಿಯಮಿತ ತನಿಖಾಧಿಕಾರಿ ಡಿಕೆ ಜೈನ್ ಶ್ರೀಶಾಂತ್ ಮೇಲಿನ ನಿಷೇಧವನ್ನು ಏಳು ವರ್ಷಕ್ಕೆ ಕಡಿತಗೊಳಿಸಿ ಆದೇಶ ನೀಡಿದ್ದಾರೆ.

ಅಂದರೆ ಶ್ರೀಶಾಂತ್ 2020 ರಿಂದ ಕ್ರಿಕೆಟ್ ಕಣಕ್ಕೆ ಮರಳಬಹುದಾಗಿದೆ. ಈ ಮೊದಲು ಶ್ರೀಶಾಂತ್ ವಿದೇಶೀ ಲೀಗ್ ನಲ್ಲಾದರೂ ಭಾಗವಹಿಸಲು ಅವಕಾಶ ನೀಡಿ ಎಂದು ಮನವಿ ಮಾಡಿದ್ದರು. ಸದ್ಯಕ್ಕೆ ಶ್ರೀಶಾಂತ್ ಸಿನಿಮಾ ರಂಗದಲ್ಲಿ ಬ್ಯುಸಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಕೆಎಲ್ ರಾಹುಲ್ ವೃತ್ತ ಎಳೆದ ಮೇಲೆಯೇ ಡೆಲ್ಲಿ ಕ್ಯಾಪಿಟಲ್ಸ್ ಗೆ ಈ ಗತಿಯಾಗಿದ್ದು

IPL 2025: ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ಮುಂಬೈ ಇಂಡಿಯನ್ಸ್‌ ಎಂಟ್ರಿ

IPL 2025: ನಿರ್ಣಾಯಕ ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ಫೀಲ್ಡಿಂಗ್‌ ಆಯ್ಕೆ: ಯಾರಿಗೆ ಸಿಗುತ್ತೆ ಪ್ಲೇ ಆಫ್‌ ಟಿಕೆಟ್‌

IPL 2025: 7 ಪಂದ್ಯ, 252 ರನ್, 24 ಭರ್ಜರಿ ಸಿಕ್ಸರ್‌: ಇದು 14ರ ಪೋರ ಸೂರ್ಯವಂಶಿ ಸಾಧನೆ

ಮುಂದಿನ ಸುದ್ದಿ
Show comments