Webdunia - Bharat's app for daily news and videos

Install App

ವೇಗಿ ಶ್ರೀಶಾಂತ್ ಗೆ ಜೀವದಾನ ನೀಡಿದ ಬಿಸಿಸಿಐ ತನಿಖಾಧಿಕಾರಿ

Webdunia
ಬುಧವಾರ, 21 ಆಗಸ್ಟ್ 2019 (09:49 IST)
ಮುಂಬೈ: ಐಪಿಎಲ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪದಡಿ ಬಿಸಿಸಿಐನಿಂದ ನಿಷೇಧಕ್ಕೊಳಗಾಗಿದ್ದ ಕೇರಳ ಮೂಲದ ಟೀಂ ಇಂಡಿಯಾ ಮಾಜಿ ವೇಗಿ ಎಸ್ ಶ್ರೀಶಾಂತ್ ಗೆ ಸ್ವತಂತ್ರ ತನಿಖಾಧಿಕಾರಿ ಡಿಕೆ ಜೈನ್ ಜೀವದಾನ ನೀಡಿದ್ದಾರೆ.


ಕೇರಳ ವೇಗಿ ವಿರುದ್ಧ ಬಿಸಿಸಿಐ ಈ ಮೊದಲು ಹೇರಿದ್ದ ಜೀವಪರ್ಯಂತ ನಿಷೇಧ ನಿರ್ಧಾರವನ್ನು ಹಿಂಪಡೆಯುವಂತೆ ಸುಪ್ರೀಂಕೋರ್ಟ್ ಈ ಮೊದಲು ಆದೇಶಿಸಿತ್ತು. ಅದರಂತೆ ಈಗ ಸುಪ್ರೀಂಕೋರ್ಟ್ ನಿಯಮಿತ ತನಿಖಾಧಿಕಾರಿ ಡಿಕೆ ಜೈನ್ ಶ್ರೀಶಾಂತ್ ಮೇಲಿನ ನಿಷೇಧವನ್ನು ಏಳು ವರ್ಷಕ್ಕೆ ಕಡಿತಗೊಳಿಸಿ ಆದೇಶ ನೀಡಿದ್ದಾರೆ.

ಅಂದರೆ ಶ್ರೀಶಾಂತ್ 2020 ರಿಂದ ಕ್ರಿಕೆಟ್ ಕಣಕ್ಕೆ ಮರಳಬಹುದಾಗಿದೆ. ಈ ಮೊದಲು ಶ್ರೀಶಾಂತ್ ವಿದೇಶೀ ಲೀಗ್ ನಲ್ಲಾದರೂ ಭಾಗವಹಿಸಲು ಅವಕಾಶ ನೀಡಿ ಎಂದು ಮನವಿ ಮಾಡಿದ್ದರು. ಸದ್ಯಕ್ಕೆ ಶ್ರೀಶಾಂತ್ ಸಿನಿಮಾ ರಂಗದಲ್ಲಿ ಬ್ಯುಸಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡ ಮೈದಾನ ತೆರೆದ ರಿಷಭ್‌ ಪಂತ್‌

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

END vs IND Test: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಯುವ ಬೌಲರ್ ಅಂಶುಲ್ ಕಾಂಬೋಜ್ ಯಾರು ಗೊತ್ತಾ

ತನಗೆ ಸಿಕ್ಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಯುವ ಆಟಗಾರ್ತಿಗೆ ನೀಡಿದ ಹರ್ಮನ್ ಪ್ರೀತ್ ಕೌರ್: ವಿಡಿಯೋ

ಮುಂದಿನ ಸುದ್ದಿ
Show comments