ರೋಹಿತ್ ಶರ್ಮಾ ಕುರಿತ ಗೊಂದಲಕ್ಕೆ ತೆರೆ ಎಳೆಯಲು ಯತ್ನಿಸಿದ ಬಿಸಿಸಿಐ

Webdunia
ಶನಿವಾರ, 28 ನವೆಂಬರ್ 2020 (09:48 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ಅಭಿಮಾನಿಗಳಿಗೆ ಈಗ ಕಾಡುತ್ತಿರುವ ಒಂದೇ ಒಂದು ಪ್ರಶ್ನೆಯೆಂದರೆ ರೋಹಿತ್ ಶರ್ಮಾರನ್ನು ಯಾಕೆ ಆಸ್ಟ್ರೇಲಿಯಾ ಪ್ರವಾಸಕ್ಕೆ ಕಳುಹಿಸಿಲ್ಲ? ನಿಜವಾಗಿಯೂ ಅವರ ಗಾಯ ಗಂಭೀರವೇ? ಇದಕ್ಕೀಗ ಬಿಸಿಸಿಐ ಸ್ಪಷ್ಟನೆ ನೀಡಲು ಪ್ರಯತ್ನಿಸಿದೆ.


ಐಪಿಎಲ್ ಮುಗಿದ ಮೇಲೆ ತಂದೆಯ ಅನಾರೋಗ್ಯ ಕಾರಣದಿಂದ ತಂಡದ ಜತೆಗೆ ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸದೇ ಭಾರತಕ್ಕೆ ಬಂದರು. ಸದ್ಯಕ್ಕೆ ಅವರು ಎನ್ ಸಿಎನಲ್ಲಿ ತರಬೇತಿ ಪಡೆಯುತ್ತಿದ್ದು, ಅವರು ಆಡುವಷ್ಟು ಸುಧಾರಿಸಿಕೊಂಡಿಲ್ಲ ಎಂದು ಎನ್ ಸಿಎ ಅಧಿಕಾರಿಗಳು ಹೇಳಿದ್ದಾರೆ ಎಂದು ಬಿಸಿಸಿಐ ಸ್ಪಷ್ಟನೆ ನೀಡಿದ್ದಾರೆ. ಹೀಗೇ ಆದರೆ ಅವರು ಉಳಿದ ಟೆಸ್ಟ್ ಪಂದ್ಯದ ವೇಳೆಗೂ ಆಸ್ಟ್ರೇಲಿಯಾಗೆ ತೆರಳುವುದು ಅನುಮಾನವೇ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಪಲಾಶ್‌ ಜೊತೆ ಸ್ಮೃತಿ ಮಂದಾನ ಹೊಸ ಇನಿಂಗ್ಸ್‌: ಕುಣಿದು ಕುಪ್ಪಳಿಸಿದ ಕ್ಯೂಟ್‌ ಜೊಡಿ

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

ಮುಂದಿನ ಸುದ್ದಿ
Show comments