Webdunia - Bharat's app for daily news and videos

Install App

ದ್ವಿತೀಯ ಟೆಸ್ಟ್ ಗೆ ಭುವನೇಶ್ವರ್ ಕುಮಾರ್ ಹೊರಗಿಟ್ಟು ಇಶಾಂತ್ ಶರ್ಮಾಗೆ ಮಣೆ ಹಾಕಿದ್ದು ಯಾಕೆ ಗೊತ್ತಾ?

Webdunia
ಶನಿವಾರ, 13 ಜನವರಿ 2018 (13:40 IST)
ಜೊಹಾನ್ಸ್ ಬರ್ಗ್: ದ.ಆಫ್ರಿಕಾ ಮತ್ತು ಭಾರತ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಅತಿಥೇಯರು ಮೊದಲು ಬ್ಯಾಟಿಂಗ್ ಆರಂಭಿಸಿದ್ದಾರೆ. ಆದರೆ ಭಾರತ ತಂಡದಲ್ಲಿ ಅಚ್ಚರಿಯೆಂಬಂತೆ ಕಳೆದ ಪಂದ್ಯದ ಹೀರೋ ಭುವನೇಶ್ವರ್ ಕುಮಾರ್ ರನ್ನು ಹೊರಗಿಡಲಾಗಿದೆ.
 

ಭುವನೇಶ್ವರ್ ಕುಮಾರ್ ರನ್ನು ಹೊರಗಿಟ್ಟು ಹಿರಿಯ ವೇಗಿ ಇಶಾಂತ್ ಶರ್ಮಾಗೆ ಮಣೆ ಹಾಕಲಾಗಿದೆ. ಇದಕ್ಕೆ ಕಾರಣ ಈ ಪಿಚ್ ನಲ್ಲಿರುವ ಬೌನ್ಸ್. ಇಶಾಂತ್ ನೀಳಕಾಯದವರಾಗಿರುವುದರಿಂದ ಅವರ ಬಾಲ್ ನಲ್ಲಿ ಬೌನ್ಸ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಕೊಹ್ಲಿ  ಭುವನೇಶ್ವರ್ ರನ್ನು ಹೊರಗಿಡುವ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ.

ಇನ್ನೊಂದೆಡೆ ಕೆಎಲ್ ರಾಹುಲ್ ತಂಡಕ್ಕೆ ಬಂದಿರುವುದು ಕನ್ನಡಿಗರಿಗೆ ಸಂತಸ ಮೂಡಿಸಿದೆ. ಶಿಖರ್ ಧವನ್ ಸ್ಥಾನಕ್ಕೆ ರಾಹುಲ್ ಆಗಮನವಾಗಿದೆ. ವೃದ್ಧಿಮಾನ್ ಸಹಾ ಜಾಗದಲ್ಲಿ ವಿಕೆಟ್ ಕೀಪರ್ ಆಗಿ ಹಿರಿಯ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಗೆ ಅವಕಾಶ ನೀಡಲಾಗಿದೆ. ಈ ಬದಲಾವಣೆ ಎಷ್ಟು ಕ್ಲಿಕ್ ಆಗುತ್ತದೆ ಎಂದು ಸಮಯ ಕಳೆದಂತೆ ತಿಳಿದು ಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments