ಸೋಲಿಗೆ ವಿರಾಟ್ ಕೊಹ್ಲಿಯನ್ನು ನೆಪ ಮಾಡಿದ ಭುವನೇಶ್ವರ್ ಕುಮಾರ್

Webdunia
ಶುಕ್ರವಾರ, 1 ಫೆಬ್ರವರಿ 2019 (09:17 IST)
ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧ ನಾಲ್ಕನೇ ಏಕದಿನ ಪಂದ್ಯವನ್ನು ಹೀನಾಯವಾಗಿ ಸೋತಿದ್ದಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಈಗ ನೆಪ ಹುಡುಕುತ್ತಿದ್ದಾರೆ.


ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಸೋಲಿಗೆ ವಿರಾಟ್ ಕೊಹ್ಲಿ ಅನುಪಸ್ಥಿತಿಯೇ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಇಂತಹ ವಿಕೆಟ್ ನಲ್ಲಿ ನಾವು ನಿಜವಾಗಿಯೂ ಅವರನ್ನು (ಕೊಹ್ಲಿ) ಮಿಸ್ ಮಾಡಿಕೊಳ್ಳುತ್ತೇವೆ. ಕೊಹ್ಲಿ ಹಲವು ಬಾರಿ ಅದ್ಭುತ ಪ್ರದರ್ಶನ ತೋರಿದ್ದಾರೆ. ಆದರೆ ಅವರ ಮೇಲೆ ವಿಪರೀತ ಅವಲಂಬನೆ ಮಾಡಲಾಗದು. ಆದರೆ ಅವರ ಅನುಪಸ್ಥಿತಿಯಲ್ಲಿ ಶಬ್ನಮ್ ಗಿಲ್ ಅವರಂತಹ ಯುವ ಪ್ರತಿಭೆಗಳಿಗೆ ಅವಕಾಶ ಸಿಗುತ್ತದೆ’ ಎಂದು ಭುವಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಮುಂದಿನ ಸುದ್ದಿ
Show comments