ದೇಶ ಕಾಯಲು ಹೊರಟ ಧೋನಿಯನ್ನೇ ಕಾಯಬೇಕಾಗುತ್ತದೆಯೇ?!

Webdunia
ಶನಿವಾರ, 27 ಜುಲೈ 2019 (09:39 IST)
ನವದೆಹಲಿ: ಎರಡು ತಿಂಗಳುಗಳ ಕಾಲ ಕ್ರಿಕೆಟ್ ಬಿಟ್ಟು, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಹೊರಟಿರುವ ಕ್ರಿಕೆಟಿಗ ಧೋನಿ ದೇಶ ಕಾಯುವಾಗ ಅವರನ್ನೇ ಕಾಯುವ ಪರಿಸ್ಥಿತಿ ಎದುರಾಗಲಿದೆಯೇ?


ಹೇಳಿ ಕೇಳಿ ಧೋನಿ ದೇಶದ ವಿಐಪಿಗಳಲ್ಲೊಬ್ಬರು. ಅವರು ಸಾಮಾನ್ಯವಾಗಿ ದೇಶದ ಯಾವುದೇ ಭಾಗದಲ್ಲಿ ಸಂಚರಿಸುವಾಗ ಅಭಿಮಾನಿಗಳ ಕಾಟ ಇದ್ದೇ ಇರುತ್ತದೆ. ಹೀಗಾಗಿ ಫುಲ್ ಭದ್ರತೆಯಲ್ಲೇ ಸಾಗುತ್ತಾರೆ.

ಇಂತಿಪ್ಪ ಧೋನಿ ಗಡಿಯಲ್ಲಿ ಇತರ ಯೋಧರೊಂದಿಗೆ ದೇಶ ಕಾಯುವಾಗ ಅವರನ್ನೇ ಕಾಯುವ ಪರಿಸ್ಥಿತಿ ಎದುರಾಗಲಿದೆಯೇ? ಹೀಗೊಂದು ಪ್ರಶ್ನೆಯನ್ನು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಬಳಿ ಕೇಳಲಾಯ್ತು. ಇದಕ್ಕೆ ಉತ್ತರಿಸಿರುವ ಅವರು ‘ಖಂಡಿತಾ ಇಲ್ಲ. ಧೋನಿಗೆ ಸಾಮಾನ್ಯ ತರಬೇತಿ ನೀಡಿಯೇ ಪ್ಯಾರಾ ಬೆಟಾಲಿಯನ್ ಗೆ ಕರ್ತವ್ಯಕ್ಕೆ ಕಳುಹಿಸಲಾಗುತ್ತಿದೆ. ಅವರನ್ನು ಕಾಯಬೇಕಾಗಲ್ಲ. ಅವರೇ ಇತರ ನಾಗರಿಕರನ್ನು ಕಾಯಲಿದ್ದಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments