Webdunia - Bharat's app for daily news and videos

Install App

ಅನಿಲ್ ಕುಂಬ್ಳೆ ಅವಸ್ಥೆ ನೋಡಿ ಅಯ್ಯೋ ಪಾಪ ಎಂದ ಬಿಶನ್ ಸಿಂಗ್ ಬೇಡಿ

Webdunia
ಶುಕ್ರವಾರ, 30 ಜೂನ್ 2017 (11:42 IST)
ಬೆಂಗಳೂರು: ಟೀಂ ಇಂಡಿಯಾ ಕೋಚ್ ಆಗಿ ವಿವಾದಾತ್ಮಕವಾಗಿ ರಾಜೀನಾಮೆ ನೀಡಿದ ಅನಿಲ್ ಕುಂಬ್ಳೆ ಬಗ್ಗೆ ಮಾಜಿ ಸ್ಪಿನ್ ದಿಗ್ಗಜ ಬಿಶನ್ ಸಿಂಗ್ ಬೇಡಿ ಬೇಸರ ವ್ಯಕ್ತಪಡಿಸಿದ್ದಾರೆ.

 
‘ಭಿನ್ನಾಭಿಪ್ರಾಯಗಳಿರುವುದು ಸಹಜ. ಆದರೆ ಭಿನ್ನ ದಾರಿಗಳಿರಬಾರದು. ಈ ಭಿನ್ನಾಭಿಪ್ರಾಯಗಳನ್ನು ಬೆಳೆಯಲು ಬಿಟ್ಟಿದ್ದು ಬಿಸಿಸಿಐ. ಅಲ್ಲಿರುವ ಜನರು ಅನರ್ಹ ವ್ಯಕ್ತಿಗಳು’ ಎಂದು ಬೇಡಿ ಟೀಕಾ ಪ್ರಹಾರ ನಡೆಸಿದ್ದಾರೆ.

ಕುಂಬ್ಳೆಯಂತಹ ಕ್ರಿಕೆಟ್ ದಿಗ್ಗಜನಿಗೇ ಹೀಗಾದರೆ, ಅವರ ಸ್ಥಾನ ತುಂಬಲು ಬರುವ ಇತರರ ಪರಿಸ್ಥಿತಿ ಹೇಗಿರಬೇಡ? ಎಂದು ಬೇಸರ ವ್ಯಕ್ತಪಡಿಸಿರುವ ಬೇಡಿ, ಈ ವಿಚಾರವನ್ನು ಸರಿಯಾಗಿ ನಿಭಾಯಿಸಲಿಲ್ಲ ಎಂದ ಗಂಗೂಲಿಯನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ಹಾಗೆ ಹೇಳಿ ಜವಾಬ್ದಾರಿಯಿಂದ ನುಣುಚಿಕೊಳ್ಳುವುದಲ್ಲ. ಸರಿಯಾಗಿ ನಿಭಾಯಿಸಲಿಲ್ಲ ಎಂದು ಹೇಳುವುದಾದರೆ, ಯಾರು ನಿಭಾಯಿಸಬೇಕಿತ್ತು? ಇದರಿಂದ ನೀವು ಏನು ಸಂದೇಶ ನೀಡುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೂರ್ಯಕುಮಾರ್ ಯಾದವ್ ಗೆ ಕಾಡುತ್ತಿದೆ ಈ ಆರೋಗ್ಯ ಸಮಸ್ಯೆ: ಕೆಲವು ದಿನ ಕ್ರಿಕೆಟ್ ನಿಂದ ದೂರ

IND vs ENG: ಲೀಡ್ಸ್ ಪಿಚ್ ನಲ್ಲಿ ಮೊದಲ ದಿನ ಇಷ್ಟು ರನ್ ಬಂದರೂ ಸಾಕು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ಮುಂದಿನ ಸುದ್ದಿ
Show comments