Webdunia - Bharat's app for daily news and videos

Install App

ಅನಿಲ್ ಕುಂಬ್ಳೆ ಅವಸ್ಥೆ ನೋಡಿ ಅಯ್ಯೋ ಪಾಪ ಎಂದ ಬಿಶನ್ ಸಿಂಗ್ ಬೇಡಿ

Webdunia
ಶುಕ್ರವಾರ, 30 ಜೂನ್ 2017 (11:42 IST)
ಬೆಂಗಳೂರು: ಟೀಂ ಇಂಡಿಯಾ ಕೋಚ್ ಆಗಿ ವಿವಾದಾತ್ಮಕವಾಗಿ ರಾಜೀನಾಮೆ ನೀಡಿದ ಅನಿಲ್ ಕುಂಬ್ಳೆ ಬಗ್ಗೆ ಮಾಜಿ ಸ್ಪಿನ್ ದಿಗ್ಗಜ ಬಿಶನ್ ಸಿಂಗ್ ಬೇಡಿ ಬೇಸರ ವ್ಯಕ್ತಪಡಿಸಿದ್ದಾರೆ.

 
‘ಭಿನ್ನಾಭಿಪ್ರಾಯಗಳಿರುವುದು ಸಹಜ. ಆದರೆ ಭಿನ್ನ ದಾರಿಗಳಿರಬಾರದು. ಈ ಭಿನ್ನಾಭಿಪ್ರಾಯಗಳನ್ನು ಬೆಳೆಯಲು ಬಿಟ್ಟಿದ್ದು ಬಿಸಿಸಿಐ. ಅಲ್ಲಿರುವ ಜನರು ಅನರ್ಹ ವ್ಯಕ್ತಿಗಳು’ ಎಂದು ಬೇಡಿ ಟೀಕಾ ಪ್ರಹಾರ ನಡೆಸಿದ್ದಾರೆ.

ಕುಂಬ್ಳೆಯಂತಹ ಕ್ರಿಕೆಟ್ ದಿಗ್ಗಜನಿಗೇ ಹೀಗಾದರೆ, ಅವರ ಸ್ಥಾನ ತುಂಬಲು ಬರುವ ಇತರರ ಪರಿಸ್ಥಿತಿ ಹೇಗಿರಬೇಡ? ಎಂದು ಬೇಸರ ವ್ಯಕ್ತಪಡಿಸಿರುವ ಬೇಡಿ, ಈ ವಿಚಾರವನ್ನು ಸರಿಯಾಗಿ ನಿಭಾಯಿಸಲಿಲ್ಲ ಎಂದ ಗಂಗೂಲಿಯನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ಹಾಗೆ ಹೇಳಿ ಜವಾಬ್ದಾರಿಯಿಂದ ನುಣುಚಿಕೊಳ್ಳುವುದಲ್ಲ. ಸರಿಯಾಗಿ ನಿಭಾಯಿಸಲಿಲ್ಲ ಎಂದು ಹೇಳುವುದಾದರೆ, ಯಾರು ನಿಭಾಯಿಸಬೇಕಿತ್ತು? ಇದರಿಂದ ನೀವು ಏನು ಸಂದೇಶ ನೀಡುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments