Webdunia - Bharat's app for daily news and videos

Install App

ತ್ರಿಶತಕ ಬಾರಿಸಿದರೂ ಕನ್ನಡಿಗ ಕರುಣ್ ನಾಯರ್ ಮೇಲೆ ಕರುಣೆ ತೋರಲಿಲ್ಲ ನಾಯಕ ವಿರಾಟ್ ಕೊಹ್ಲಿ!

Webdunia
ಗುರುವಾರ, 9 ಫೆಬ್ರವರಿ 2017 (07:31 IST)
ಹೈದರಾಬಾದ್:  ಕನ್ನಡಿಗ ಕರುಣ್ ನಾಯರ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ತ್ರಿಶತಕ ಬಾರಿಸಿ ಇತಿಹಾಸ ಬರೆದಿದ್ದರು. ಹಾಗಿದ್ದರೂ ಅವರಿಗೆ ಬಾಂಗ್ಲಾದೇಶ ವಿರುದ್ಧ ಇಂದಿನಿಂದ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕಿಲ್ಲ!

 
ಇದಕ್ಕೆ ಕಾರಣ, ಅಜಿಂಕ್ಯಾ ರೆಹಾನೆ. ರೆಹಾನೆ ಎರಡು ವರ್ಷಗಳಿಂದ ಕಠಿಣ ಪರಿಶ್ರಮ ಪಟ್ಟು ಭಾರತ ತಂಡಕ್ಕಾಗಿ ಶ್ರಮಿಸುತ್ತಿದ್ದಾರೆ. ಹಾಗಿರುವಾಗ ಒಂದು ತ್ರಿಶತಕ ಬಾರಿಸಿದರೆಂಬ ಕಾರಣಕ್ಕೆ ರೆಹಾನೆಯ ಕಠಿಣ ಪರಿಶ್ರಮವನ್ನು ಕಡೆಗಣಿಸಿ ಕರುಣ್ ನಾಯರ್ ಗೆ ಮಣೆ ಹಾಕಲಾಗದು ಎಂದು ಕೊಹ್ಲಿ ಹೇಳಿದ್ದಾರೆ.

ಹೀಗಾಗಿ ತ್ರಿಶತಕಧಾರಿ ಕರುಣ್ ಇಂದಿನ ಪಂದ್ಯದಲ್ಲಿ ಸ್ಥಾನ ವಂಚಿತರಾಗಿದ್ದಾರೆ. ಅವರ ಜಾಗಕ್ಕೆ ಅಜಿಂಕ್ಯಾ ರೆಹಾನೆ ಆಡುತ್ತಿದ್ದಾರೆ. ಸದ್ಯಕ್ಕೆ ಭಾರತ ತಂಡದಲ್ಲಿ ಪ್ರತಿಭಾವಂತರ ದಂಡೇ ಇದೆ. ಹೀಗಾಗಿ ಯಾರನ್ನು ಆಯ್ಕೆ ಮಾಡುವುದು, ಯಾರನ್ನು ಬಿಡುವುದು ಎಂಬ ಚಿಂತೆ ನಾಯಕನದ್ದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments