Webdunia - Bharat's app for daily news and videos

Install App

ತ್ರಿಶತಕ ಬಾರಿಸಿದರೂ ಕನ್ನಡಿಗ ಕರುಣ್ ನಾಯರ್ ಮೇಲೆ ಕರುಣೆ ತೋರಲಿಲ್ಲ ನಾಯಕ ವಿರಾಟ್ ಕೊಹ್ಲಿ!

Webdunia
ಗುರುವಾರ, 9 ಫೆಬ್ರವರಿ 2017 (07:31 IST)
ಹೈದರಾಬಾದ್:  ಕನ್ನಡಿಗ ಕರುಣ್ ನಾಯರ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ತ್ರಿಶತಕ ಬಾರಿಸಿ ಇತಿಹಾಸ ಬರೆದಿದ್ದರು. ಹಾಗಿದ್ದರೂ ಅವರಿಗೆ ಬಾಂಗ್ಲಾದೇಶ ವಿರುದ್ಧ ಇಂದಿನಿಂದ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕಿಲ್ಲ!

 
ಇದಕ್ಕೆ ಕಾರಣ, ಅಜಿಂಕ್ಯಾ ರೆಹಾನೆ. ರೆಹಾನೆ ಎರಡು ವರ್ಷಗಳಿಂದ ಕಠಿಣ ಪರಿಶ್ರಮ ಪಟ್ಟು ಭಾರತ ತಂಡಕ್ಕಾಗಿ ಶ್ರಮಿಸುತ್ತಿದ್ದಾರೆ. ಹಾಗಿರುವಾಗ ಒಂದು ತ್ರಿಶತಕ ಬಾರಿಸಿದರೆಂಬ ಕಾರಣಕ್ಕೆ ರೆಹಾನೆಯ ಕಠಿಣ ಪರಿಶ್ರಮವನ್ನು ಕಡೆಗಣಿಸಿ ಕರುಣ್ ನಾಯರ್ ಗೆ ಮಣೆ ಹಾಕಲಾಗದು ಎಂದು ಕೊಹ್ಲಿ ಹೇಳಿದ್ದಾರೆ.

ಹೀಗಾಗಿ ತ್ರಿಶತಕಧಾರಿ ಕರುಣ್ ಇಂದಿನ ಪಂದ್ಯದಲ್ಲಿ ಸ್ಥಾನ ವಂಚಿತರಾಗಿದ್ದಾರೆ. ಅವರ ಜಾಗಕ್ಕೆ ಅಜಿಂಕ್ಯಾ ರೆಹಾನೆ ಆಡುತ್ತಿದ್ದಾರೆ. ಸದ್ಯಕ್ಕೆ ಭಾರತ ತಂಡದಲ್ಲಿ ಪ್ರತಿಭಾವಂತರ ದಂಡೇ ಇದೆ. ಹೀಗಾಗಿ ಯಾರನ್ನು ಆಯ್ಕೆ ಮಾಡುವುದು, ಯಾರನ್ನು ಬಿಡುವುದು ಎಂಬ ಚಿಂತೆ ನಾಯಕನದ್ದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

ವಿಚ್ಛೇದನ ಪಡೆದ ಬೆನ್ನಲ್ಲೇ ಯಜುವೇಂದ್ರ ಚಾಹಲ್ ಪ್ರತಿಭೆಯನ್ನು ಕೊಂಡಾಡಿದ ಆಪ್ತ ಗೆಳತಿ ಆರ್‌ಜೆ ಮಹ್ವಾಶ

IPL 2025: ತವರಿನಲ್ಲಿ ಕಡಿಮೆ ರನ್‌ ಮಾಡಿಯೂ ಗೆದ್ದುಬೀಗಿದ ಪಂಜಾಬ್‌ ಕಿಂಗ್ಸ್‌: ಕೋಲ್ಕತ್ತಕ್ಕೆ ಭಾರೀ ಮುಖಭಂಗ

IPL 2025: ತವರಿನ ಪ್ರೇಕ್ಷಕರ ಮುಂದೆ ಪರದಾಡಿದ ಪಂಜಾಬ್‌ ಬ್ಯಾಟರ್‌ಗಳು: ಕೆಕೆಆರ್‌ ಬೌಲರ್‌ಗಳ ಕರಾಮತ್ತು

Glenn Maxwell: ಮ್ಯಾಕ್ಸ್ ವೆಲ್ ರನ್ನು ಹರಾಜಿನಲ್ಲಿ ಕೈ ಬಿಟ್ಟಿದ್ದಕ್ಕೇ ಬಚಾವ್ ಎಂದ ಆರ್ ಸಿಬಿ ಫ್ಯಾನ್ಸ್

ಮುಂದಿನ ಸುದ್ದಿ
Show comments