Webdunia - Bharat's app for daily news and videos

Install App

ಕ್ರಿಕೆಟ್ ಬಿಟ್ಟು ಬೇರೇನೂ ಬೇಕಿಲ್ಲವಂತೆ ನಾಯಕ ಕೊಹ್ಲಿಗೆ!

Webdunia
ಬುಧವಾರ, 26 ಜುಲೈ 2017 (09:06 IST)
ಗಾಲೆ: ಲಂಕಾ ವಿರುದ್ಧ ಇಂದಿನಿಂದ ಆರಂಭವಾಗಲಿರುವ ಸುದೀರ್ಘ ಸರಣಿಗೆ ಸಜ್ಜಾಗಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ, ಕ್ರಿಕೆಟ್ ಬಿಟ್ಟು ಬೇರೇನೂ ವಿವಾದ ಬೇಕಿಲ್ಲವಂತೆ.


ಇತ್ತೀಚೆಗೆ ಮಾಜಿ ಕೋಚ್ ಅನಿಲ್ ಕುಂಬ್ಳೆ ಜತೆಗಿನ ವಿವಾದ ಮತ್ತು ಹೊಸದಾಗಿ ನೇಮಕಗೊಂಡಿರುವ ರವಿಶಾಸ್ತ್ರಿ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದ್ದಾರೆ.

‘ಕೋಚ್ ವಿವಾದದ ಬಗ್ಗೆ ನಾವು ಚಿಂತೆ ಮಾಡುತ್ತಿಲ್ಲ. ನಮ್ಮ ಗಮನವೇನಿದ್ದರೂ ಕ್ರಿಕೆಟ್ ಕಡೆಗೆ. ರವಿ ಶಾಸ್ತ್ರಿ ಜತೆಗೆ ಹಿಂದೆ ಉತ್ತಮ ಬಾಂಧವ್ಯ ಹೊಂದಿದ್ದೆವು. ಅದೇ ಮತ್ತೆ ಈ ಸಂದರ್ಭದಲ್ಲೂ ಮುಂದುವರಿಯಬಹುದೆಂದು ಆಶಿಸಿದ್ದೇವೆ’ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ಈಗ ಟೀಂ ಇಂಡಿಯಾ ನಾಯಕ ಎಲ್ಲೇ ಹೋದರೂ, ಇದೇ ಪ್ರಶ್ನೆ ಎದುರಾಗುತ್ತದೆ. ಬಹುಶಃ ಕೊಹ್ಲಿ ಸಾಹೇಬರಿಗೂ ಉತ್ತರಿಸಿ ಸಾಕಾಗಿರಬಹುದು. ಹಾಗಾಗಿ ಈ ಬಗ್ಗೆ ಪ್ರಶ್ನೆಯೇ ಬೇಡ ಎಂದಿದ್ದಾರೆ ಪಾಪ. ಸದ್ಯಕ್ಕೆ ನಮ್ಮ ತಂಡದ ಸದಸ್ಯರೊಳಗೆ ಅದ್ಭುತ ಒಗ್ಗಟ್ಟು ಇದೆ. ಇದು ಹೀಗೇ ಮುಂದುವರಿಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ..  ರಮಾನಾಥ್ ರೈ ಹೋಮ್ ಮಿನಿಸ್ಟ್ರು!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments