ಧೋನಿ ಮಾತು ಕೇಳಿ ಮತ್ತೆ ಎಡವಿದ ನಾಯಕ ಕೊಹ್ಲಿ

Webdunia
ಬುಧವಾರ, 11 ಅಕ್ಟೋಬರ್ 2017 (09:01 IST)
ಗುವಾಹಟಿ: ದ್ವಿತೀಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯನ್ನರ ಸರ್ವಾಂಗೀಣ ಪ್ರದರ್ಶನದಿಂದಾಗಿ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ. ಇದಕ್ಕೆ ಕಾರಣ ಧೋನಿಯ ತಪ್ಪಾದ ಜಡ್ಜ್ ಮೆಂಟ್ ಮತ್ತು ಅದನ್ನು ಒಪ್ಪಿಕೊಂಡ ನಾಯಕ ಕೊಹ್ಲಿ ಎಂದರೆ ನೀವು ನಂಬಲೇ ಬೇಕು.

 
ಇದು ನಡೆದಿದ್ದು ಆಸ್ಟ್ರೇಲಿಯಾ ಇನಿಂಗ್ಸ್ ನ 5 ನೇ ಓವರ್ ನಲ್ಲಿ. ಆಸ್ಟ್ರೇಲಿಯಾವನ್ನು ಗೆಲುವಿನ ದಡ ಮುಟ್ಟಿಸಿದ ಹೆನ್ರಿಕ್ ಆಗಷ್ಟೇ ಕ್ರೀಸ್ ಗೆ ಬಂದಿದ್ದರು. ಭುವನೇಶ್ವರ್ ಕುಮಾರ್ ಎಸೆದ ಬಾಲ್ ಹೆನ್ರಿಕ್ ಬ್ಯಾಟ್ ಅಂಚಿಗೆ ಸವರಿ ವಿಕೆಟ್ ಕೀಪರ್ ಕೈ ಸೇರಿತ್ತು.

ಆದರೆ ಸದಾ ಕರಾರುವಾಕ್ ಆಗಿ ಔಟ್ ನಾಟೌಟ್ ಊಹಿಸುವ ಧೋನಿ ಎಡವಿದರು. ಬೌಲರ್ ಮತ್ತು ನಾಯಕ ಕೊಹ್ಲಿ ಔಟ್ ಗಾಗಿ ಅಪೀಲ್ ಮಾಡಿದರೂ ಧೋನಿ ನಾಟೌಟ್ ಆಗಿರಬಹುದು ಎಂದು ಸಲಹೆಕೊಟ್ಟರು. ಧೋನಿ ಸಲಹೆಯನ್ನು ಒಪ್ಪಿಕೊಂಡ ಕೊಹ್ಲಿ ಡಿಆರ್ ಎಸ್ ಗೆ ಮನವಿ ಸಲ್ಲಿಸಲಿಲ್ಲ. ಆದರೆ ಸ್ನಿಕೋ ಮೀಟರ್ ನಲ್ಲಿ ಬಾಲ್ ಬ್ಯಾಟ್ ಅಂಚಿಗೆ ಸವರಿದ್ದು ಸ್ಪಷ್ಟವಾಗಿತ್ತು. ಗೊಂದಲದ ಲಾಭ ಪಡೆದ ಹೆನ್ರಿಕ್ ಅಜೇಯ 62 ರನ್ ಗಳಿಸಿ ಆಸೀಸ್ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಧೋನಿ ಮಾತು ಕೇಳಿ ಕೊಹ್ಲಿ ಪೆಚ್ಚಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಾಕಪ್ಪಾ ಸಾಕು.. ಮೀಡಿಯಾ ಕಂಡು ಗೆಳೆಯನ ಜೊತೆ ಎಸ್ಕೇಪ್ ಆದ ಸ್ಮೃತಿ ಮಂಧಾನ

IND vs AUS: ಸರಣಿ ಗೆಲ್ಲಲು ಟೀಂ ಇಂಡಿಯಾಗೆ ಇಂದು ಅದ್ಭುತ ಅವಕಾಶ

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಮುಂದಿನ ಸುದ್ದಿ
Show comments