Webdunia - Bharat's app for daily news and videos

Install App

ಶಿಖರ್ ಧವನ್ ಮೇಲೆ ನಾಯಕ ಕೊಹ್ಲಿಗೆ ಅಸಮಾಧಾನ ಹುಟ್ಟಿಕೊಂಡಿದ್ದೇಕೆ?!

Webdunia
ಸೋಮವಾರ, 1 ಜನವರಿ 2018 (08:12 IST)
ಕೇಪ್ ಟೌನ್: ದ. ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಆಡಲು ಟೀಂ ಇಂಡಿಯಾ ದ. ಆಫ್ರಿಕಾಗೆ ಬಂದಿಳಿದಿದೆ. ಆದರೆ ಬಂದ ಬೆನ್ನಲ್ಲೇ ಶಿಖರ್ ಧವನ್ ಗಾಯದಿಂದಾಗಿ ಮೊದಲ ಟೆಸ್ಟ್ ಗೆ ಅಲಭ್ಯರಾಗಿರುವುದು ನಾಯಕ ಕೊಹ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
 

ಅಭ್ಯಾಸ ಪಂದ್ಯಕ್ಕೂ ಮೊದಲೇ ಶಿಖರ್ ಧವನ್ ಪಾದದ ಗಾಯಕ್ಕೆ ತುತ್ತಾಗಿರುವುದರಿಂದ ಮೊದಲ ಟೆಸ್ಟ್ ನಿಂದ ಔಟ್ ಆಗಿದ್ದಾರೆ. ಪಂದ್ಯವಾಡುವ ಮೊದಲೇ ಗಾಯಕ್ಕೆ ತುತ್ತಾಗಿರುವುದು ಕೊಹ್ಲಿ ಚಿಂತೆಗೆ ಕಾರಣವಾಗಿದೆ.

ಶಿಖರ್ ಕೊಂಚ ಎಚ್ಚರಿಕೆ ವಹಿಸಬೇಕಿತ್ತು ಎಂದು ಕೊಹ್ಲಿ ತಮ್ಮ ಮಾತುಗಳಲ್ಲೇ ಅಸಮಾಧಾನ ಹೊರ ಹಾಕಿದ್ದಾರೆ. ಆದರೆ ಧವನ್ ಅನುಪಸ್ಥಿತಿಯಲ್ಲಿ ತಂಡಕ್ಕೆ ಆರಂಭಿಕರ ಕೊರತೆಯೇನೂ ಆಗದು. ಮುರಳಿ ವಿಜಯ್ ಮತ್ತು ಕೆಎಲ್ ರಾಹುಲ್ ಕಣಕ್ಕಿಳಿಯುವುದು ಖಚಿತ. ಹಾಗಿದ್ದರೂ ಧವನ್ ರಂತಹ ನಿರ್ಭೀಡೆಯ ಆಟಗಾರ ಹೊರಗುಳಿದಿರುವುದು ಕೊಹ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments