Webdunia - Bharat's app for daily news and videos

Install App

ವೇಗಿ ಅರ್ಷ್ ದೀಪ್ ಸಿಂಗ್ ನೆರವಿಗೆ ಬಂದ ಕೇಂದ್ರ ಸಚಿವಾಲಯ

Webdunia
ಸೋಮವಾರ, 5 ಸೆಪ್ಟಂಬರ್ 2022 (18:49 IST)
ನವದೆಹಲಿ: ಪಾಕಿಸ್ತಾನ ವಿರುದ್ಧ ನಿನ್ನೆ ನಡೆದಿದ್ದ ಪಂದ್ಯದಲ್ಲಿ ಕ್ಯಾಚ್ ಬಿಟ್ಟಿದ್ದ ಟೀಂ ಇಂಡಿಯಾ ವೇಗಿ ಅರ್ಷ್ ದೀಪ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದರು.

ಕಿಡಿಗೇಡಿಗಳು ಅವರ ವಿಕಿಪೀಡಿಯಾ ಪುಟದಲ್ಲಿ ತಿದ್ದುಪಡಿ ಮಾಡಿ ಖಲಿಸ್ತಾನ ಬೆಂಬಲಿಗ ಎಂದು ಅವಮಾನ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಮಧ‍್ಯೆ ಕ್ರಿಕೆಟಿಗ ವಿರಾಟ್ ಕೊಹ್ಲಿ, ಹರ್ಭಜನ್ ಸಿಂಗ್ ಸೇರಿದಂತೆ ಅನೇಕರು ಅರ್ಷ್ ದೀಪ್ ಸಿಂಗ್ ಗೆ ಬೆಂಬಲ ವ್ಯಕ್ತಪಡಿಸಿದ್ದರು.

ಇದೀಗ ಅವರ ಮೇಲೆ ನಡೆದಿರುವ ಈ ಕುಕೃತ್ಯವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ.  ಇದು ಸಾಮಾಜಿಕ ಜಾಲತಾಣದ ಸುರಕ್ಷತೆಯನ್ನೇ ಪ್ರಶ್ನೆ ಮಾಡುವಂತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮದುವೆಯಾಗುವುದಾಗಿ ನಂಬಿಸಿ ವಂಚನೆ, ಐಪಿಎಲ್‌ ಆಟಗಾರ ಅಭಿಷೇಕ್ ಪೊರೆಲ್ ಬಂಧನ

ಮುಂದಿನ ಸುದ್ದಿ
Show comments