ವೇಗಿ ಅರ್ಷ್ ದೀಪ್ ಸಿಂಗ್ ನೆರವಿಗೆ ಬಂದ ಕೇಂದ್ರ ಸಚಿವಾಲಯ

Webdunia
ಸೋಮವಾರ, 5 ಸೆಪ್ಟಂಬರ್ 2022 (18:49 IST)
ನವದೆಹಲಿ: ಪಾಕಿಸ್ತಾನ ವಿರುದ್ಧ ನಿನ್ನೆ ನಡೆದಿದ್ದ ಪಂದ್ಯದಲ್ಲಿ ಕ್ಯಾಚ್ ಬಿಟ್ಟಿದ್ದ ಟೀಂ ಇಂಡಿಯಾ ವೇಗಿ ಅರ್ಷ್ ದೀಪ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದರು.

ಕಿಡಿಗೇಡಿಗಳು ಅವರ ವಿಕಿಪೀಡಿಯಾ ಪುಟದಲ್ಲಿ ತಿದ್ದುಪಡಿ ಮಾಡಿ ಖಲಿಸ್ತಾನ ಬೆಂಬಲಿಗ ಎಂದು ಅವಮಾನ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಮಧ‍್ಯೆ ಕ್ರಿಕೆಟಿಗ ವಿರಾಟ್ ಕೊಹ್ಲಿ, ಹರ್ಭಜನ್ ಸಿಂಗ್ ಸೇರಿದಂತೆ ಅನೇಕರು ಅರ್ಷ್ ದೀಪ್ ಸಿಂಗ್ ಗೆ ಬೆಂಬಲ ವ್ಯಕ್ತಪಡಿಸಿದ್ದರು.

ಇದೀಗ ಅವರ ಮೇಲೆ ನಡೆದಿರುವ ಈ ಕುಕೃತ್ಯವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ.  ಇದು ಸಾಮಾಜಿಕ ಜಾಲತಾಣದ ಸುರಕ್ಷತೆಯನ್ನೇ ಪ್ರಶ್ನೆ ಮಾಡುವಂತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ಆರ್ ಸಿಬಿಗೆ ಮತ್ತೆ ಆಪತ್ಬಾಂಧವರಾದ ನಡಿನ್ ಡಿ ಕ್ಲರ್ಕ್

WPL 2026: ಆರ್ ಸಿಬಿಗೆ ಇಂದು ಫೈನಲ್ ಗೇರುವ ಭರ್ಜರಿ ಅವಕಾಶ

ಟಗರು ಪುಟ್ಟಿ ಶ್ರೇಯಾಂಕ ಪಾಟೀಲ್ ಗೂ ಬಂದಿತ್ತು ಸಿನಿಮಾ ಆಫರ್: ಆಕೆ ಹೇಳಿದ್ದು ಇದೊಂದೇ ಮಾತು

ನ್ಯೂಜಿಲೆಂಡ್ ವಿರುದ್ಧ ಸೋತ ಬಳಿಕ ಬೇಕೆಂದೇ ಹೀಗೆ ಮಾಡಿದೆವು ಎಂದು ಶಾಕ್ ಕೊಟ್ಟ ಸೂರ್ಯಕುಮಾರ್ ಯಾದವ್

IND vs NZ: ರನ್ ಲೀಕಿಂಗ್ ಮೆಷಿನ್ ಗಳಾದ ಟೀಂ ಇಂಡಿಯಾ ಬೌಲರ್ ಗಳು, ನ್ಯೂಜಿಲೆಂಡ್ ಬೃಹತ್ ಮೊತ್ತ

ಮುಂದಿನ ಸುದ್ದಿ
Show comments